ಬ್ರೇಕಿಂಗ್ ನ್ಯೂಸ್
15-01-21 10:33 am Mangalore Correspondent ಕರಾವಳಿ
ಉಳ್ಳಾಲ, ಜ.15: ಉಳ್ಳಾಲದ ಬಂಡಿಕೊಟ್ಯದಲ್ಲಿ ಕಾಲೇಜು ಮತ್ತು ಹೈಸ್ಕೂಲ್ ತೆರಳುವ ವಿದ್ಯಾರ್ಥಿನಿಯರನ್ನು ಟಾರ್ಗೆಟ್ ಮಾಡಿ ಚುಡಾಯಿಸುತ್ತಾ ಕಿರುಕುಳ ನೀಡುತ್ತಿದ್ದ ಅಪ್ರಾಪ್ತನನ್ನು ಸ್ಥಳೀಯರು ಹಿಡಿದು ಧರ್ಮದೇಟು ನೀಡಿ ಉಳ್ಳಾಲ ಪೊಲೀಸ್ ಠಾಣೆಗೆ ನೀಡಿದ್ದಾರೆ.
ತೊಕ್ಕೊಟ್ಟು ಅಲೇಕಳದ ನಿವಾಸಿ 16 ವರ್ಷದ ಅಲ್ಪಸಂಖ್ಯಾತ ವರ್ಗದ ಅಪ್ರಾಪ್ತ ಹುಡುಗ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಾತ. ಕಳೆದ ಹಲವು ದಿನಗಳಿಂದ ಈತ ಬಂಡಿಕೊಟ್ಯದಲ್ಲಿ ಬೆಳಗ್ಗಿನ ಹೊತ್ತಲ್ಲಿ ಸ್ಕೂಟರಲ್ಲಿ ಸಂಚರಿಸುತ್ತಾ ದಾರಿಯಲ್ಲಿ ಹೋಗುವ ಕಾಲೇಜು, ಹೈಸ್ಕೂಲ್ ವಿದ್ಯಾರ್ಥಿನಿಯರ ಎದೆ ಮತ್ತು ಹಿಂಬಾಗವನ್ನು ಮುಟ್ಟಿ ಪರಾರಿಯಾಗುತ್ತಿದ್ದ ಎನ್ನಲಾಗಿದೆ. ಈತನ ಕಿರುಕುಳಕ್ಕೆ ಬೇಸತ್ತ ಯುವತಿಯರು ಹೆದರಿ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದರು. ಈ ಬಗ್ಗೆ ಸ್ಥಳೀಯರು ಉಳ್ಳಾಲ ಠಾಣೆಗೆ ಮೌಖಿಕ ದೂರನ್ನೂ ನೀಡಿದ್ದರು. ಆದರೆ, ಹುಡುಗ ಮಾತ್ರ ತನ್ನ ಚಾಳಿ ಬಿಟ್ಟಿರಲಿಲ್ಲ.



ಇಂದು ಬೆಳಗ್ಗೆ ಬಂಡಿಕೊಟ್ಯದ ಅಯ್ಯಪ್ಪ ಸ್ವಾಮಿ ಮಂದಿರದ ಬಳಿ ಕಾಮುಕ ಅಪ್ರಾಪ್ತ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು ಸ್ಥಳೀಯರು ಹಿಡಿದು ಉಪಚರಿಸಿ ಬಳಿಕ ಉಳ್ಳಾಲ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಆರೋಪಿಯನ್ನು ಪೊಲೀಸರು ವಿಚಾರಿಸಿದ್ದು ಈ ವೇಳೆ ತಪ್ಪೊಪ್ಪಿಕೊಂಡಿದ್ದಾನೆ.
A Minor Youth was thrashed by Public at Ullal for Misbehaving with hostel girls every day by touching their privates and running away. The Ullal police have taken the minor into custody.
10-07-26 07:42 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 08:22 pm
HK News Staffer
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm