ಬ್ರೇಕಿಂಗ್ ನ್ಯೂಸ್
15-01-21 10:55 am Mangalore Correspondent ಕರಾವಳಿ
ಮಂಗಳೂರು, ಜ.15: ಶಾರ್ಜಾದಿಂದ ಭಾರತಕ್ಕೆ ಅಕ್ರಮವಾಗಿ ಭಾರೀ ಪ್ರಮಾಣದಲ್ಲಿ ಚಿನ್ನ ತರುತ್ತಿದ್ದ ಮತ್ತಿಬ್ಬರು ಖದೀಮರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪತ್ತೆಹಚ್ಚಿ ಬಂಧಿಸಿದ್ದಾರೆ.
ಕೇರಳದ ಕಾಸರಗೋಡು ಜಿಲ್ಲೆಯ ಮೇಲ್ಪರಂಬ ನಿವಾಸಿ ಫೈಸಲ್ ತೊಟ್ಟಿ(37), ಮೊಹಮ್ಮದ್ ಸುಹೈಬ್ (31) ಬಂಧಿತರು. ಇವರು ತಮ್ಮ ಒಳ ಉಡುಪಿನ ಒಳಗೆ ರಹಸ್ಯವಾಗಿ ಚಿನ್ನವನ್ನು ಪೇಸ್ಟ್ ರೂಪಕ್ಕಿಳಿಸಿ, ತರುತ್ತಿದ್ದರು. ಪ್ರಯಾಣಿಕರ ತಪಾಸಣೆ ಸಂದರ್ಭದಲ್ಲಿ ಸಂಶಯ ಕಂಡುಬಂದು ಆರೋಪಿಗಳನ್ನು ಪ್ಯಾಂಟ್, ಶರ್ಟ್ ಬಿಚ್ಚಿಸಿ ತನಿಖೆಗೆ ಒಳಪಡಿಸಿದಾಗ, ಚಿನ್ನದ ಅಂಶ ಪತ್ತೆಯಾಗಿದೆ. ಇಬ್ಬರ ಬಳಿ 24 ಕ್ಯಾರೆಟ್ ಮೌಲ್ಯದ 2 ಕೇಜಿ 154 ಗ್ರಾಮ್ ಚಿನ್ನ ಸಿಕ್ಕಿದ್ದು , ಇದರ ಅಂತಾರಾಷ್ಟ್ರೀಯ ಮಾರುಕಟ್ಟೆ ಬೆಲೆ ಒಂದು ಕೋಟಿ 9 ಲಕ್ಷ ಆಗುತ್ತದೆ ಎಂದು ಕಸ್ಟಮ್ಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಆರೋಪಿಗಳು ಜ.14ರಂದು ಸಂಜೆ ಶಾರ್ಜಾದಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.
ಮಂಗಳೂರು ಕಸ್ಟಮ್ಸ್ ವಿಭಾಗದ ಉಪಾಯುಕ್ತ ಪ್ರವೀಣ್ ಖಂಡಿ, ಎಸ್ಪಿಗಳಾದ ಶ್ರೀಕಾಂತ್, ರಂಜನ್ ಬೆಹ್ರಾ, ನವೀನ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಕಸ್ಟಮ್ಸ್ ಆಯುಕ್ತರಾದ ಇಮಾಮುದ್ದೀನ್ ಅಹ್ಮದ್, ಜಂಟಿ ಆಯುಕ್ತ ಜೋನ್ಸ್ ಜಾರ್ಜ್, ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳ ಮಹತ್ವದ ಕಾರ್ಯಾಚರಣೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Gold worth Rs 1.9 Crore seized at Mangalore International Airport by a passenger who arrived from Dubai. He was smuggling the gold by hiding it inside his innewear.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm