ಬ್ರೇಕಿಂಗ್ ನ್ಯೂಸ್
15-01-21 10:55 am Mangalore Correspondent ಕರಾವಳಿ
ಮಂಗಳೂರು, ಜ.15: ಶಾರ್ಜಾದಿಂದ ಭಾರತಕ್ಕೆ ಅಕ್ರಮವಾಗಿ ಭಾರೀ ಪ್ರಮಾಣದಲ್ಲಿ ಚಿನ್ನ ತರುತ್ತಿದ್ದ ಮತ್ತಿಬ್ಬರು ಖದೀಮರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪತ್ತೆಹಚ್ಚಿ ಬಂಧಿಸಿದ್ದಾರೆ.
ಕೇರಳದ ಕಾಸರಗೋಡು ಜಿಲ್ಲೆಯ ಮೇಲ್ಪರಂಬ ನಿವಾಸಿ ಫೈಸಲ್ ತೊಟ್ಟಿ(37), ಮೊಹಮ್ಮದ್ ಸುಹೈಬ್ (31) ಬಂಧಿತರು. ಇವರು ತಮ್ಮ ಒಳ ಉಡುಪಿನ ಒಳಗೆ ರಹಸ್ಯವಾಗಿ ಚಿನ್ನವನ್ನು ಪೇಸ್ಟ್ ರೂಪಕ್ಕಿಳಿಸಿ, ತರುತ್ತಿದ್ದರು. ಪ್ರಯಾಣಿಕರ ತಪಾಸಣೆ ಸಂದರ್ಭದಲ್ಲಿ ಸಂಶಯ ಕಂಡುಬಂದು ಆರೋಪಿಗಳನ್ನು ಪ್ಯಾಂಟ್, ಶರ್ಟ್ ಬಿಚ್ಚಿಸಿ ತನಿಖೆಗೆ ಒಳಪಡಿಸಿದಾಗ, ಚಿನ್ನದ ಅಂಶ ಪತ್ತೆಯಾಗಿದೆ. ಇಬ್ಬರ ಬಳಿ 24 ಕ್ಯಾರೆಟ್ ಮೌಲ್ಯದ 2 ಕೇಜಿ 154 ಗ್ರಾಮ್ ಚಿನ್ನ ಸಿಕ್ಕಿದ್ದು , ಇದರ ಅಂತಾರಾಷ್ಟ್ರೀಯ ಮಾರುಕಟ್ಟೆ ಬೆಲೆ ಒಂದು ಕೋಟಿ 9 ಲಕ್ಷ ಆಗುತ್ತದೆ ಎಂದು ಕಸ್ಟಮ್ಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಆರೋಪಿಗಳು ಜ.14ರಂದು ಸಂಜೆ ಶಾರ್ಜಾದಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.
ಮಂಗಳೂರು ಕಸ್ಟಮ್ಸ್ ವಿಭಾಗದ ಉಪಾಯುಕ್ತ ಪ್ರವೀಣ್ ಖಂಡಿ, ಎಸ್ಪಿಗಳಾದ ಶ್ರೀಕಾಂತ್, ರಂಜನ್ ಬೆಹ್ರಾ, ನವೀನ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಕಸ್ಟಮ್ಸ್ ಆಯುಕ್ತರಾದ ಇಮಾಮುದ್ದೀನ್ ಅಹ್ಮದ್, ಜಂಟಿ ಆಯುಕ್ತ ಜೋನ್ಸ್ ಜಾರ್ಜ್, ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳ ಮಹತ್ವದ ಕಾರ್ಯಾಚರಣೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Gold worth Rs 1.9 Crore seized at Mangalore International Airport by a passenger who arrived from Dubai. He was smuggling the gold by hiding it inside his innewear.
18-08-25 01:25 pm
Bangalore Correspondent
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am