ಬ್ರೇಕಿಂಗ್ ನ್ಯೂಸ್
15-01-21 10:55 am Mangalore Correspondent ಕರಾವಳಿ
ಮಂಗಳೂರು, ಜ.15: ಶಾರ್ಜಾದಿಂದ ಭಾರತಕ್ಕೆ ಅಕ್ರಮವಾಗಿ ಭಾರೀ ಪ್ರಮಾಣದಲ್ಲಿ ಚಿನ್ನ ತರುತ್ತಿದ್ದ ಮತ್ತಿಬ್ಬರು ಖದೀಮರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪತ್ತೆಹಚ್ಚಿ ಬಂಧಿಸಿದ್ದಾರೆ.
ಕೇರಳದ ಕಾಸರಗೋಡು ಜಿಲ್ಲೆಯ ಮೇಲ್ಪರಂಬ ನಿವಾಸಿ ಫೈಸಲ್ ತೊಟ್ಟಿ(37), ಮೊಹಮ್ಮದ್ ಸುಹೈಬ್ (31) ಬಂಧಿತರು. ಇವರು ತಮ್ಮ ಒಳ ಉಡುಪಿನ ಒಳಗೆ ರಹಸ್ಯವಾಗಿ ಚಿನ್ನವನ್ನು ಪೇಸ್ಟ್ ರೂಪಕ್ಕಿಳಿಸಿ, ತರುತ್ತಿದ್ದರು. ಪ್ರಯಾಣಿಕರ ತಪಾಸಣೆ ಸಂದರ್ಭದಲ್ಲಿ ಸಂಶಯ ಕಂಡುಬಂದು ಆರೋಪಿಗಳನ್ನು ಪ್ಯಾಂಟ್, ಶರ್ಟ್ ಬಿಚ್ಚಿಸಿ ತನಿಖೆಗೆ ಒಳಪಡಿಸಿದಾಗ, ಚಿನ್ನದ ಅಂಶ ಪತ್ತೆಯಾಗಿದೆ. ಇಬ್ಬರ ಬಳಿ 24 ಕ್ಯಾರೆಟ್ ಮೌಲ್ಯದ 2 ಕೇಜಿ 154 ಗ್ರಾಮ್ ಚಿನ್ನ ಸಿಕ್ಕಿದ್ದು , ಇದರ ಅಂತಾರಾಷ್ಟ್ರೀಯ ಮಾರುಕಟ್ಟೆ ಬೆಲೆ ಒಂದು ಕೋಟಿ 9 ಲಕ್ಷ ಆಗುತ್ತದೆ ಎಂದು ಕಸ್ಟಮ್ಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಆರೋಪಿಗಳು ಜ.14ರಂದು ಸಂಜೆ ಶಾರ್ಜಾದಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.
ಮಂಗಳೂರು ಕಸ್ಟಮ್ಸ್ ವಿಭಾಗದ ಉಪಾಯುಕ್ತ ಪ್ರವೀಣ್ ಖಂಡಿ, ಎಸ್ಪಿಗಳಾದ ಶ್ರೀಕಾಂತ್, ರಂಜನ್ ಬೆಹ್ರಾ, ನವೀನ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಕಸ್ಟಮ್ಸ್ ಆಯುಕ್ತರಾದ ಇಮಾಮುದ್ದೀನ್ ಅಹ್ಮದ್, ಜಂಟಿ ಆಯುಕ್ತ ಜೋನ್ಸ್ ಜಾರ್ಜ್, ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳ ಮಹತ್ವದ ಕಾರ್ಯಾಚರಣೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Gold worth Rs 1.9 Crore seized at Mangalore International Airport by a passenger who arrived from Dubai. He was smuggling the gold by hiding it inside his innewear.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am