ಬ್ರೇಕಿಂಗ್ ನ್ಯೂಸ್
15-01-21 04:25 pm Mangalore Correspondent ಕರಾವಳಿ
ಉಳ್ಳಾಲ, ಜ.15: ಬೆಂಗಳೂರಿನಿಂದ ಮಂಗಳೂರಿನ ಉಳ್ಳಾಲ ಸಮ್ಮರ್ ಸ್ಯಾಂಡ್ ಬೀಚ್ ರೆಸಾರ್ಟ್ ಗೆ ಆಗಮಿಸಿದ್ದ ಪ್ರವಾಸಿಗರ ಕಾರು ಚಾಲಕನಾಗಿದ್ದ ಯುವಕ ಸಮುದ್ರಕ್ಕಿಳಿದ ಸಾವನ್ನಪ್ಪಿದ ಘಟನೆ ನಡೆದಿದೆ.
ಸಾವನ್ನಪ್ಪಿದ ವ್ಯಕ್ತಿಯನ್ನು ಬೆಂಗಳೂರು ಮೂಲದ ನಿವಾಸಿ ನಾಗರಾಜ್ (31) ಎಂದು ಗುರುತಿಸಲಾಗಿದೆ. ನಾಗರಾಜ್ ಕ್ಯಾಬ್ ಕಾರು ಚಾಲಕನಾಗಿದ್ದು, ಬೆಂಗಳೂರಿನ ಪ್ರವಾಸಿಗರನ್ನು ಇಂದು ಮಧ್ಯಾಹ್ನ ಉಳ್ಳಾಲದ ಸಮ್ಮರ್ ಸ್ಯಾಂಡ್ ಬೀಚ್ ರೆಸಾರ್ಟ್ ಗೆ ಕರೆದುಕೊಂಡು ಬಂದಿದ್ದರು. ಬಳಿಕ ಬೀಚ್ ನಲ್ಲಿ ನಾಗರಾಜ್ ಸಮುದ್ರಕ್ಕಿಳಿದು ನೀರಾಟವಾಡುತ್ತಿದ್ದಾಗ ಅಲೆಗಳ ಹೊಡೆತಕ್ಕೆ ಕಾಲು ಜಾರಿ ಸಮುದ್ರ ಪಾಲಾಗಿದ್ದರು ಎನ್ನಲಾಗಿದೆ.


ಪ್ರವಾಸಿಗರ ಬೊಬ್ಬೆ ಕೇಳಿ ಅಲ್ಲಿದ್ದ ಯುವಕರು ಸಮುದ್ರಕ್ಕೆ ಧುಮುಕಿ ರಕ್ಷಿಸುವ ಪ್ರಯತ್ನ ಮಾಡಿದ್ದು ಆ ಹೊತ್ತಿಗೆ ನಾಗರಾಜ್ ಸಾವನ್ನಪ್ಪಿದ್ದಾರೆ. ಮೃತದೇಹವನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ನಾಗರಾಜ್ ಪೋಷಕರ ಪಾಲಿಗೆ ಏಕೈಕ ಪುತ್ರನಾಗಿದ್ದರು. ಟ್ಯಾಕ್ಸಿ ಚಾಲಕನಾಗಿ ದುಡಿಯುತ್ತಿದ್ದ ಅವರ ಸಾವಿನಿಂದ ಕುಟುಂಬದ ಆಧಾರಸ್ತಂಭ ಕಳೆದುಕೊಂಡಿದೆ ಎಂದು ಜೊತೆಯಲ್ಲಿದ್ದ ಪ್ರವಾಸಿಗರು ತಿಳಿಸಿದ್ದಾರೆ.
A cab driver who had brought passengers from Bangalore drowned in the sea at Summer sand beach at Ullal. The deceased has been identified as Nagraj.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am