ಬ್ರೇಕಿಂಗ್ ನ್ಯೂಸ್
15-01-21 04:25 pm Mangalore Correspondent ಕರಾವಳಿ
ಉಳ್ಳಾಲ, ಜ.15: ಬೆಂಗಳೂರಿನಿಂದ ಮಂಗಳೂರಿನ ಉಳ್ಳಾಲ ಸಮ್ಮರ್ ಸ್ಯಾಂಡ್ ಬೀಚ್ ರೆಸಾರ್ಟ್ ಗೆ ಆಗಮಿಸಿದ್ದ ಪ್ರವಾಸಿಗರ ಕಾರು ಚಾಲಕನಾಗಿದ್ದ ಯುವಕ ಸಮುದ್ರಕ್ಕಿಳಿದ ಸಾವನ್ನಪ್ಪಿದ ಘಟನೆ ನಡೆದಿದೆ.
ಸಾವನ್ನಪ್ಪಿದ ವ್ಯಕ್ತಿಯನ್ನು ಬೆಂಗಳೂರು ಮೂಲದ ನಿವಾಸಿ ನಾಗರಾಜ್ (31) ಎಂದು ಗುರುತಿಸಲಾಗಿದೆ. ನಾಗರಾಜ್ ಕ್ಯಾಬ್ ಕಾರು ಚಾಲಕನಾಗಿದ್ದು, ಬೆಂಗಳೂರಿನ ಪ್ರವಾಸಿಗರನ್ನು ಇಂದು ಮಧ್ಯಾಹ್ನ ಉಳ್ಳಾಲದ ಸಮ್ಮರ್ ಸ್ಯಾಂಡ್ ಬೀಚ್ ರೆಸಾರ್ಟ್ ಗೆ ಕರೆದುಕೊಂಡು ಬಂದಿದ್ದರು. ಬಳಿಕ ಬೀಚ್ ನಲ್ಲಿ ನಾಗರಾಜ್ ಸಮುದ್ರಕ್ಕಿಳಿದು ನೀರಾಟವಾಡುತ್ತಿದ್ದಾಗ ಅಲೆಗಳ ಹೊಡೆತಕ್ಕೆ ಕಾಲು ಜಾರಿ ಸಮುದ್ರ ಪಾಲಾಗಿದ್ದರು ಎನ್ನಲಾಗಿದೆ.


ಪ್ರವಾಸಿಗರ ಬೊಬ್ಬೆ ಕೇಳಿ ಅಲ್ಲಿದ್ದ ಯುವಕರು ಸಮುದ್ರಕ್ಕೆ ಧುಮುಕಿ ರಕ್ಷಿಸುವ ಪ್ರಯತ್ನ ಮಾಡಿದ್ದು ಆ ಹೊತ್ತಿಗೆ ನಾಗರಾಜ್ ಸಾವನ್ನಪ್ಪಿದ್ದಾರೆ. ಮೃತದೇಹವನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ನಾಗರಾಜ್ ಪೋಷಕರ ಪಾಲಿಗೆ ಏಕೈಕ ಪುತ್ರನಾಗಿದ್ದರು. ಟ್ಯಾಕ್ಸಿ ಚಾಲಕನಾಗಿ ದುಡಿಯುತ್ತಿದ್ದ ಅವರ ಸಾವಿನಿಂದ ಕುಟುಂಬದ ಆಧಾರಸ್ತಂಭ ಕಳೆದುಕೊಂಡಿದೆ ಎಂದು ಜೊತೆಯಲ್ಲಿದ್ದ ಪ್ರವಾಸಿಗರು ತಿಳಿಸಿದ್ದಾರೆ.
A cab driver who had brought passengers from Bangalore drowned in the sea at Summer sand beach at Ullal. The deceased has been identified as Nagraj.
10-07-26 07:42 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 08:22 pm
HK News Staffer
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm