ಬ್ರೇಕಿಂಗ್ ನ್ಯೂಸ್
15-01-21 04:25 pm Mangalore Correspondent ಕರಾವಳಿ
ಉಳ್ಳಾಲ, ಜ.15: ಬೆಂಗಳೂರಿನಿಂದ ಮಂಗಳೂರಿನ ಉಳ್ಳಾಲ ಸಮ್ಮರ್ ಸ್ಯಾಂಡ್ ಬೀಚ್ ರೆಸಾರ್ಟ್ ಗೆ ಆಗಮಿಸಿದ್ದ ಪ್ರವಾಸಿಗರ ಕಾರು ಚಾಲಕನಾಗಿದ್ದ ಯುವಕ ಸಮುದ್ರಕ್ಕಿಳಿದ ಸಾವನ್ನಪ್ಪಿದ ಘಟನೆ ನಡೆದಿದೆ.
ಸಾವನ್ನಪ್ಪಿದ ವ್ಯಕ್ತಿಯನ್ನು ಬೆಂಗಳೂರು ಮೂಲದ ನಿವಾಸಿ ನಾಗರಾಜ್ (31) ಎಂದು ಗುರುತಿಸಲಾಗಿದೆ. ನಾಗರಾಜ್ ಕ್ಯಾಬ್ ಕಾರು ಚಾಲಕನಾಗಿದ್ದು, ಬೆಂಗಳೂರಿನ ಪ್ರವಾಸಿಗರನ್ನು ಇಂದು ಮಧ್ಯಾಹ್ನ ಉಳ್ಳಾಲದ ಸಮ್ಮರ್ ಸ್ಯಾಂಡ್ ಬೀಚ್ ರೆಸಾರ್ಟ್ ಗೆ ಕರೆದುಕೊಂಡು ಬಂದಿದ್ದರು. ಬಳಿಕ ಬೀಚ್ ನಲ್ಲಿ ನಾಗರಾಜ್ ಸಮುದ್ರಕ್ಕಿಳಿದು ನೀರಾಟವಾಡುತ್ತಿದ್ದಾಗ ಅಲೆಗಳ ಹೊಡೆತಕ್ಕೆ ಕಾಲು ಜಾರಿ ಸಮುದ್ರ ಪಾಲಾಗಿದ್ದರು ಎನ್ನಲಾಗಿದೆ.
ಪ್ರವಾಸಿಗರ ಬೊಬ್ಬೆ ಕೇಳಿ ಅಲ್ಲಿದ್ದ ಯುವಕರು ಸಮುದ್ರಕ್ಕೆ ಧುಮುಕಿ ರಕ್ಷಿಸುವ ಪ್ರಯತ್ನ ಮಾಡಿದ್ದು ಆ ಹೊತ್ತಿಗೆ ನಾಗರಾಜ್ ಸಾವನ್ನಪ್ಪಿದ್ದಾರೆ. ಮೃತದೇಹವನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ನಾಗರಾಜ್ ಪೋಷಕರ ಪಾಲಿಗೆ ಏಕೈಕ ಪುತ್ರನಾಗಿದ್ದರು. ಟ್ಯಾಕ್ಸಿ ಚಾಲಕನಾಗಿ ದುಡಿಯುತ್ತಿದ್ದ ಅವರ ಸಾವಿನಿಂದ ಕುಟುಂಬದ ಆಧಾರಸ್ತಂಭ ಕಳೆದುಕೊಂಡಿದೆ ಎಂದು ಜೊತೆಯಲ್ಲಿದ್ದ ಪ್ರವಾಸಿಗರು ತಿಳಿಸಿದ್ದಾರೆ.
A cab driver who had brought passengers from Bangalore drowned in the sea at Summer sand beach at Ullal. The deceased has been identified as Nagraj.
18-08-25 01:25 pm
Bangalore Correspondent
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am