ಬ್ರೇಕಿಂಗ್ ನ್ಯೂಸ್
15-01-21 11:06 pm Mangaluru Correspondent ಕರಾವಳಿ
ಮಂಗಳೂರು, ಜ.15: ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತರಿಗೂ ಸ್ಥಾನಮಾನ ಸಿಗುತ್ತಿರುವುದನ್ನು ನೋಡಿ ಕಾಂಗ್ರೆಸಿಗರಿಗೆ ದಿಗಿಲಾಗಿದೆ. ಕಾಂಗ್ರೆಸ್ ಈಗ ಕೇವಲ ತಿಥಿಗೆ ಸೀಮಿತವಾದ ಪಕ್ಷವಾಗಿದೆ. ರಾಜೀವ ಗಾಂಧಿ, ಇಂದಿರಾ ಗಾಂಧಿಯ ತಿಥಿ ಕಾರ್ಯಕ್ರಮ ಅಷ್ಟೇ ಮಾಡುತ್ತಿದ್ದಾರೆ. ಇದರಿಂದಾಗಿ ಕಾಂಗ್ರೆಸಿಗೆ ಕಾರ್ಯಕರ್ತರ ಬೆಂಬಲವೂ ಇಲ್ಲ. ಇತ್ತ ಜನ ಬೆಂಬಲವೂ ಇಲ್ಲದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ನೂತನ ಸಚಿವ ಎಸ್.ಅಂಗಾರ ಅವರನ್ನು ಅಭಿನಂದಿಸಿ ನಳಿನ್ ಮಾತನಾಡಿದರು.
ಇದಕ್ಕೂ ಮುನ್ನ ಮಾಧ್ಯಮದ ಜೊತೆ ಮಾತನಾಡಿದ ನಳಿನ್ ಕುಮಾರ್, ಸಂಪುಟ ವಿಸ್ತರಣೆ ವಿಚಾರದಲ್ಲಿ ಯಾರಿಗೂ ಅಸಮಾಧಾನ ಇಲ್ಲ. ಅಸಮಾಧಾನ ಇರುವ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಿಲ್ಲ. ಕೆಲವರು ನೋವು ತೋಡಿಕೊಂಡಿದ್ದಾರೆ ಅಷ್ಟೇ. ಅಸಮಾಧಾನ ಇದ್ದರೆ ಹೈಕಮಾಂಡ್ ಬಳಿ ಹೇಳಿಕೊಳ್ಳಲಿ. ಹೊರಗೆ ರಸ್ತೆಯಲ್ಲಿ ನಿಂತು ಮಾತನಾಡುವುದಲ್ಲ. ನೋವು ತೋರ್ಪಡಿಸುವ ರೀತಿಯಲ್ಲಿ ವ್ಯಕ್ತ ಮಾಡಬೇಕು. ಅದು ಬಿಟ್ಟು ರಸ್ತೆಯಲ್ಲಿ ನಿಂತು ಮಾತಾಡುವುದಲ್ಲ ಎಂದು ಹೇಳಿದರು.
ಅಲ್ಲದೆ, ಯತ್ನಾಳ್ ಹೇಳಿಕೆಗಳ ಬಗ್ಗೆ ರಾಷ್ಟ್ರೀಯ ಶಿಸ್ತು ಸಮಿತಿಗೆ ವರದಿ ನೀಡಿದ್ದೇವೆ. ಸಿಡಿ ಏನಿದ್ದರೂ ಹೈಕಮಾಂಡ್ ಬಳಿಗೆ ಒಯ್ಯಲಿ. ಪಕ್ಷದಲ್ಲಿ ಏನು ಮಾಡಬೇಕು ಅದನ್ನು ಮಾಡ್ತೀವಿ. ಸಿದ್ದರಾಮಯ್ಯನವರು ನಮ್ಮ ಬಗ್ಗೆ ಹೇಳುವ ಅಗತ್ಯವಿಲ್ಲ ಎಂದು ಟಾಂಗ್ ಕೊಟ್ಟರು.
I congratulate Angara on becoming minister. Let this district witness development under his ministership. After Nalin Kumar Kateel became state president of BJP, the representatives of the party are getting lot of respect for their sincere work.”
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am