ಬ್ರೇಕಿಂಗ್ ನ್ಯೂಸ್
15-01-21 11:06 pm Mangaluru Correspondent ಕರಾವಳಿ
ಮಂಗಳೂರು, ಜ.15: ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತರಿಗೂ ಸ್ಥಾನಮಾನ ಸಿಗುತ್ತಿರುವುದನ್ನು ನೋಡಿ ಕಾಂಗ್ರೆಸಿಗರಿಗೆ ದಿಗಿಲಾಗಿದೆ. ಕಾಂಗ್ರೆಸ್ ಈಗ ಕೇವಲ ತಿಥಿಗೆ ಸೀಮಿತವಾದ ಪಕ್ಷವಾಗಿದೆ. ರಾಜೀವ ಗಾಂಧಿ, ಇಂದಿರಾ ಗಾಂಧಿಯ ತಿಥಿ ಕಾರ್ಯಕ್ರಮ ಅಷ್ಟೇ ಮಾಡುತ್ತಿದ್ದಾರೆ. ಇದರಿಂದಾಗಿ ಕಾಂಗ್ರೆಸಿಗೆ ಕಾರ್ಯಕರ್ತರ ಬೆಂಬಲವೂ ಇಲ್ಲ. ಇತ್ತ ಜನ ಬೆಂಬಲವೂ ಇಲ್ಲದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ನೂತನ ಸಚಿವ ಎಸ್.ಅಂಗಾರ ಅವರನ್ನು ಅಭಿನಂದಿಸಿ ನಳಿನ್ ಮಾತನಾಡಿದರು.
ಇದಕ್ಕೂ ಮುನ್ನ ಮಾಧ್ಯಮದ ಜೊತೆ ಮಾತನಾಡಿದ ನಳಿನ್ ಕುಮಾರ್, ಸಂಪುಟ ವಿಸ್ತರಣೆ ವಿಚಾರದಲ್ಲಿ ಯಾರಿಗೂ ಅಸಮಾಧಾನ ಇಲ್ಲ. ಅಸಮಾಧಾನ ಇರುವ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಿಲ್ಲ. ಕೆಲವರು ನೋವು ತೋಡಿಕೊಂಡಿದ್ದಾರೆ ಅಷ್ಟೇ. ಅಸಮಾಧಾನ ಇದ್ದರೆ ಹೈಕಮಾಂಡ್ ಬಳಿ ಹೇಳಿಕೊಳ್ಳಲಿ. ಹೊರಗೆ ರಸ್ತೆಯಲ್ಲಿ ನಿಂತು ಮಾತನಾಡುವುದಲ್ಲ. ನೋವು ತೋರ್ಪಡಿಸುವ ರೀತಿಯಲ್ಲಿ ವ್ಯಕ್ತ ಮಾಡಬೇಕು. ಅದು ಬಿಟ್ಟು ರಸ್ತೆಯಲ್ಲಿ ನಿಂತು ಮಾತಾಡುವುದಲ್ಲ ಎಂದು ಹೇಳಿದರು.
ಅಲ್ಲದೆ, ಯತ್ನಾಳ್ ಹೇಳಿಕೆಗಳ ಬಗ್ಗೆ ರಾಷ್ಟ್ರೀಯ ಶಿಸ್ತು ಸಮಿತಿಗೆ ವರದಿ ನೀಡಿದ್ದೇವೆ. ಸಿಡಿ ಏನಿದ್ದರೂ ಹೈಕಮಾಂಡ್ ಬಳಿಗೆ ಒಯ್ಯಲಿ. ಪಕ್ಷದಲ್ಲಿ ಏನು ಮಾಡಬೇಕು ಅದನ್ನು ಮಾಡ್ತೀವಿ. ಸಿದ್ದರಾಮಯ್ಯನವರು ನಮ್ಮ ಬಗ್ಗೆ ಹೇಳುವ ಅಗತ್ಯವಿಲ್ಲ ಎಂದು ಟಾಂಗ್ ಕೊಟ್ಟರು.
I congratulate Angara on becoming minister. Let this district witness development under his ministership. After Nalin Kumar Kateel became state president of BJP, the representatives of the party are getting lot of respect for their sincere work.”
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm