ಬ್ರೇಕಿಂಗ್ ನ್ಯೂಸ್
15-01-21 11:06 pm Mangaluru Correspondent ಕರಾವಳಿ
ಮಂಗಳೂರು, ಜ.15: ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತರಿಗೂ ಸ್ಥಾನಮಾನ ಸಿಗುತ್ತಿರುವುದನ್ನು ನೋಡಿ ಕಾಂಗ್ರೆಸಿಗರಿಗೆ ದಿಗಿಲಾಗಿದೆ. ಕಾಂಗ್ರೆಸ್ ಈಗ ಕೇವಲ ತಿಥಿಗೆ ಸೀಮಿತವಾದ ಪಕ್ಷವಾಗಿದೆ. ರಾಜೀವ ಗಾಂಧಿ, ಇಂದಿರಾ ಗಾಂಧಿಯ ತಿಥಿ ಕಾರ್ಯಕ್ರಮ ಅಷ್ಟೇ ಮಾಡುತ್ತಿದ್ದಾರೆ. ಇದರಿಂದಾಗಿ ಕಾಂಗ್ರೆಸಿಗೆ ಕಾರ್ಯಕರ್ತರ ಬೆಂಬಲವೂ ಇಲ್ಲ. ಇತ್ತ ಜನ ಬೆಂಬಲವೂ ಇಲ್ಲದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ನೂತನ ಸಚಿವ ಎಸ್.ಅಂಗಾರ ಅವರನ್ನು ಅಭಿನಂದಿಸಿ ನಳಿನ್ ಮಾತನಾಡಿದರು.
ಇದಕ್ಕೂ ಮುನ್ನ ಮಾಧ್ಯಮದ ಜೊತೆ ಮಾತನಾಡಿದ ನಳಿನ್ ಕುಮಾರ್, ಸಂಪುಟ ವಿಸ್ತರಣೆ ವಿಚಾರದಲ್ಲಿ ಯಾರಿಗೂ ಅಸಮಾಧಾನ ಇಲ್ಲ. ಅಸಮಾಧಾನ ಇರುವ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಿಲ್ಲ. ಕೆಲವರು ನೋವು ತೋಡಿಕೊಂಡಿದ್ದಾರೆ ಅಷ್ಟೇ. ಅಸಮಾಧಾನ ಇದ್ದರೆ ಹೈಕಮಾಂಡ್ ಬಳಿ ಹೇಳಿಕೊಳ್ಳಲಿ. ಹೊರಗೆ ರಸ್ತೆಯಲ್ಲಿ ನಿಂತು ಮಾತನಾಡುವುದಲ್ಲ. ನೋವು ತೋರ್ಪಡಿಸುವ ರೀತಿಯಲ್ಲಿ ವ್ಯಕ್ತ ಮಾಡಬೇಕು. ಅದು ಬಿಟ್ಟು ರಸ್ತೆಯಲ್ಲಿ ನಿಂತು ಮಾತಾಡುವುದಲ್ಲ ಎಂದು ಹೇಳಿದರು.
ಅಲ್ಲದೆ, ಯತ್ನಾಳ್ ಹೇಳಿಕೆಗಳ ಬಗ್ಗೆ ರಾಷ್ಟ್ರೀಯ ಶಿಸ್ತು ಸಮಿತಿಗೆ ವರದಿ ನೀಡಿದ್ದೇವೆ. ಸಿಡಿ ಏನಿದ್ದರೂ ಹೈಕಮಾಂಡ್ ಬಳಿಗೆ ಒಯ್ಯಲಿ. ಪಕ್ಷದಲ್ಲಿ ಏನು ಮಾಡಬೇಕು ಅದನ್ನು ಮಾಡ್ತೀವಿ. ಸಿದ್ದರಾಮಯ್ಯನವರು ನಮ್ಮ ಬಗ್ಗೆ ಹೇಳುವ ಅಗತ್ಯವಿಲ್ಲ ಎಂದು ಟಾಂಗ್ ಕೊಟ್ಟರು.
I congratulate Angara on becoming minister. Let this district witness development under his ministership. After Nalin Kumar Kateel became state president of BJP, the representatives of the party are getting lot of respect for their sincere work.”
23-05-25 02:35 pm
Bangalore Correspondent
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
ಕೊಡಗಿನಲ್ಲಿ ಈ ಬಾರಿ ಮಳೆ ಹೆಚ್ಚು ; ಮತ್ತೆ ಪ್ರಕೃತಿ...
22-05-25 11:09 pm
Ramanagara, Bangalore South: ರಾಮನಗರ ಜಿಲ್ಲೆಯನ್...
22-05-25 09:07 pm
Alok Kumar IPS, DGP, Phone Tapping: ರಫ್ ಅಂಡ್...
22-05-25 07:36 pm
23-05-25 08:08 pm
HK News Desk
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
23-05-25 10:46 pm
Mangalore Correspondent
Bantwal Heart Attack, Mangalore: ಪತ್ನಿಯ ಸೀಮಂತ...
23-05-25 06:04 pm
Mangalore Suhas Shetty, Nandan Mallya, BJP: ಸ...
23-05-25 05:38 pm
VHP, Mangalore, Suhas Shetty Murder: ಸುಹಾಸ್ ಶ...
22-05-25 10:29 pm
Thokottu Auto Driver Fight, Mangalore: ಅಡ್ಡ ಇ...
22-05-25 10:19 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm