ಬ್ರೇಕಿಂಗ್ ನ್ಯೂಸ್
16-01-21 12:18 pm Mangalore Correspondent ಕರಾವಳಿ
ಮಂಗಳೂರು, ಜ.16 : ಕೊರೊನಾ ಲಸಿಕೆಯನ್ನು ಮೊದಲು ಡಿ ಗ್ರೂಪ್ ನೌಕರರಿಗೆ ನೀಡುತ್ತಿರುವುದು ಯಾಕೆ ? ಮೊದಲಿಗೆ ಶಾಸಕರು, ಮಂತ್ರಿಗಳಿಗೇ ನೀಡಲಿಎಂದು ಮಾಜಿ ಸಚಿವ ಯು.ಟಿ.ಖಾದರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಲಸಿಕೆ ಬಂದಿರುವುದು ಸಂತೋಷ. ಆದರೆ, ಬಡಪಾಯಿ ಡಿ ಗ್ರೂಪ್ ನೌಕರರ ಮೇಲೆ ಲಸಿಕೆ ಪ್ರಯೋಗ ಮಾಡುವ ಮೊದಲು ಆಡಂಬರದಿಂದ ಉದ್ಘಾಟನೆ ಮಾಡುವ ಮಂತ್ರಿಗಳು, ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಮೊದಲ ಲಸಿಕೆ ಪಡೆದು ಮಾದರಿ ಆಗಲಿ ಎಂಬುದು ಜನರ ಪರವಾಗಿ ನನ್ನ ವಿನಂತಿ ಎಂದು ಖಾದರ್ ಟ್ವೀಟ್ ಮಾಡಿದ್ದಾರೆ.
ಲಸಿಕೆ ಬಂದಿರುವುದು ಸಂತೋಷ.ಬಡಪಾಯಿ ಡಿ ಗ್ರೂಪ್ ನೌಕರರ ಮೇಲೆ ಲಸಿಕೆಗೆ ಪ್ರಯೋಗ ಮಾಡುವ ಮೊದಲು ಆಡಂಬರದಿಂದ ಉದ್ಘಾಟನೆ ಮಾಡುವ ಮಂತ್ರಿಗಳು ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಮೊದಲ ಲಸಿಕೆ ಪಡೆದು ಮಾದರಿ ಆಗಲಿ ಎಂಬುದು ಜನರ ಪರವಾಗಿ ನನ್ನ ವಿನಂತಿ. @BSYBJP @KotasBJP @AngaraSBJP #People's #safety #is #govt #responsibility.
— UT Khadér (@utkhader) January 16, 2021
ಕೊರೊನಾ ವಾರಿಯರ್ಸ್ ಗಳಿಗೆ ಗೌರವ ಸಲ್ಲಿಸುವ ದೃಷ್ಟಿಯಿಂದ ಮೊದಲ ಹಂತದಲ್ಲಿಯೇ ಲಸಿಕೆ ನೀಡಲಾಗುತ್ತಿದೆ ಎಂದು ಸರ್ಕಾರ ಹೇಳಿದೆ. ಮೊದಲ ಹಂತದಲ್ಲಿ ಆಸ್ಪತ್ರೆ ಸಿಬ್ಬಂದಿ, ಪೌರ ಕಾರ್ಮಿಕರು, ಪೊಲೀಸರು ಸೇರಿದಂತೆ ಸುಮಾರು ಮೂರು ಕೋಟಿ ಕೊರೊನಾ ವಾರಿಯರ್ಸ್ ಗಳಿಗೆ ಲಸಿಕೆ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ.
ಆದರೆ, ಕಾಂಗ್ರೆಸ್ ಮುಖಂಡರೂ ಆಗಿರುವ ಯುಟಿ ಖಾದರ್, ಲಸಿಕೆ ಪ್ರಯೋಗವನ್ನು ಬಡಪಾಯಿಗಳ ಮೇಲೇಕೆ ಮಾಡುತ್ತಿದ್ದೀರಿ ಎಂದು ಟೀಕೆ ಮಾಡಿದ್ದಾರೆ.
Why covid vaccine trial is first on Sanitation workers and not on Ministers and Leaders at questions U T Khader on Twitter.
10-07-26 07:42 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 08:22 pm
HK News Staffer
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm