ಬ್ರೇಕಿಂಗ್ ನ್ಯೂಸ್
16-01-21 12:27 pm Udupi Correspondent ಕರಾವಳಿ
ಉಡುಪಿ, ಜನವರಿ 16: ರಾಷ್ಟ್ರಮಟ್ಟದಲ್ಲಿ ಕೋವಿಡ್ ಲಸಿಕೆ ವಿತರಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವಿಧ್ಯುಕ್ತವಾಗಿ ಚಾಲನೆ ನೀಡಿದ ಬೆನ್ನಲ್ಲೇ ಉಡುಪಿ ಜಿಲ್ಲಾಸ್ಪತ್ರೆಯಲ್ಲಿಯೂ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಶಾಸಕ ಕೆ.ರಘುಪತಿ ಭಟ್, ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ದಿನಕರ ಬಾಬು, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲಾ ಪಂಚಾಯ್ತಿ ಸಿಇಒ ಡಾ.ನವೀನ್ ಭಟ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುಧೀರ್ ಚಂದ್ರ ಚೂಡ ಹಾಜರಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರ ಕೋವಿಡ್ ಲಸಿಕೆ ಅಭಿಯಾನ ಕಾರ್ಯಕ್ರಮದ ಚಾಲನೆ ನೇರಪ್ರಸಾರ ಹಿನ್ನೆಲೆ ಮೋದಿ ಅವರ ಭಾಷಣ ಆಲಿಸಿದ ನಂತರ ಉಡುಪಿ ಜಿಲ್ಲಾಸ್ಪತ್ರೆಯಲ್ಲಿಯೂ ಸಿಬಂದಿಗಳಿಗೆ, ವೈದ್ಯಕೀಯ ಸಿಬಂದಿಗಳಿಗೆ ಲಸಿಕೆ ನೀಡುವ ಮೂಲಕ ಚಾಲನೆ ನೀಡಲಾಯಿತು.
ಜಿಲ್ಲೆಗೆ 12,000 ಡೋಸ್ ಲಸಿಕೆ ಬಂದಿದ್ದು, ಜನವರಿ 16ರಂದು ಆರು ಕೇಂದ್ರಗಳಲ್ಲಿ ತಲಾ ನೂರರಂತೆ 600 ಕೋವಿಡ್ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತಿದೆ. ಉಡುಪಿ ಜಿಲ್ಲಾಸ್ಪತ್ರೆ, ಡಾ.ಟಿಎಂಎ ಪೈ ಆಸ್ಪತ್ರೆ, ಉಡುಪಿ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರ, ಕುಂದಾಪುರದ ಮತ್ತು ಕಾರ್ಕಳದ ತಾಲೂಕು ಆಸ್ಪತ್ರೆ, ಕಂಡ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ವಿತರಣೆ ನಡೆಯುತ್ತಿದೆ.
The Covid 19 Vaccine drive centre was Inaugurated at Udupi by MLA and DC of Udupi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm