ಬ್ರೇಕಿಂಗ್ ನ್ಯೂಸ್
16-01-21 01:05 pm Udupi Correspondent ಕರಾವಳಿ
ಉಡುಪಿ, ಜ.16: ದೈತ್ಯ ವೇಷಗಳನ್ನು ಧರಿಸಿ, ಅಸಹಾಯಕ ಮಕ್ಕಳಿಗಾಗಿ ನಿಧಿ ಸಂಗ್ರಹಿಸಿ ಹೆಸರಾಗಿದ್ದ ಸಮಾಜ ಸೇವಕ ರವಿ ಕಡಪಾಡಿಯವರು ಇದೀಗ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ 25 ಲಕ್ಷ ರೂ. ಗೆದ್ದುಕೊಂಡಿದ್ದಾರೆ. ಅಲ್ಲದೆ ಆ ಮೊತ್ತವನ್ನೂ ಸಮಾಜ ಸೇವೆಗೆ ಮೀಸಲಿಟ್ಟಿದ್ದಾರೆ.
ಶುಕ್ರವಾರ ರಾತ್ರಿ ಪ್ರಸಾರವಾದ ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದ ಕರ್ಮವೀರ್ ಸ್ಪೆಷಲ್ ಎಪಿಸೋಡ್ ವಿಭಾಗದಲ್ಲಿ ರವಿ ಕಟಪಾಡಿ ಭಾಗವಹಿಸಿದ್ದರು. ಅವರ ಜೊತೆ ಇನ್ನೊಬ್ಬ ಸಮಾಜಸೇವಕ ಅಂಬಾ ಬೆಹಾನ್ ಕೂಡ ಭಾಗವಹಿಸಿದ್ದು, ಜಂಟಿಯಾಗಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

ಆರಂಭಿಕ ಏಳು ಪ್ರಶ್ನೆಗಳಿಗೆ ರವಿಯವರು ಉತ್ತರಿಸಿದರೆ, ನಂತರದ ಪ್ರಶ್ನೆಗಳಿಗೆ ಅಂಬಾ ಉತ್ತರ ನೀಡಿದರು. ಹಿರಿಯ ನಟ ಅನುಪಮ್ ಖೇರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಸಹಕರಿಸಿದರು.


ರವಿ ಕಡಪಾಡಿಯವರು ಕಳೆದ ಆರು ವರ್ಷಗಳಿಂದ ಉಡುಪಿಯಲ್ಲಿ ಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ದೈತ್ಯ ವೇಷಗಳನ್ನು ಹಾಕಿ, ಜನರನ್ನು ರಂಜಿಸುವುದಲ್ಲದೆ ಅದರಿಂದ ಬಂದ ನಿಧಿಯನ್ನು ಬಡ ಮಕ್ಕಳಿಗಾಗಿ ವಿನಿಯೋಗಿಸುತ್ತಿದ್ದರು. ರವಿಯವರ ಮಾನವೀಯ ಸೇವೆಯನ್ನು ಗುರುತಿಸಿ, ಹಿಂದಿ ವಾಹಿನಿ ಜನಪ್ರಿಯ ಕಾರ್ಯಕ್ರಮದಲ್ಲಿ ಅವಕಾಶ ನೀಡಿತ್ತು.
ದೈತ್ಯ ವೇಷಗಳನ್ನು ಹಾಕಿ, ಮಕ್ಕಳ ಕಲ್ಯಾಣಕ್ಕಾಗಿ ಸಮಾಜ ಸೇವೆ ಮಾಡುವ ರವಿ ಕಟಪಾಡಿಯವರನ್ನು ಕಾರ್ಯಕ್ರಮದಲ್ಲಿ ಪ್ರಶಂಸಿಸಿದ ಅಮಿತಾಬ್ ಬಚ್ಚನ್, ದರಿಯಾ ದಿಲ್ ದಾನವ್ ಬಿರುದು ನೀಡುವುದಾಗಿ ಘೋಷಿಸಿದ್ದು ವಿಶೇಷವಾಗಿತ್ತು.
Social worker Ravi Katapadi from Udupi wins 25 Lakhs on ‘Karamveer Special’ episode of popular Hindi game show ‘Kaun Banega Crorepati’ (KBC).
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm