ಬ್ರೇಕಿಂಗ್ ನ್ಯೂಸ್
16-01-21 01:26 pm Mangalore Correspondent ಕರಾವಳಿ
ಮಂಗಳೂರು, ಜ.16: ಮಂಗಳೂರು ವಿವಿ ವ್ಯಾಪ್ತಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗಿನಲ್ಲಿ ಪಿಯುಸಿ ತರಗತಿಗಳು ಅಧಿಕೃತವಾಗಿ ಜ.15ರಿಂದ ಆರಂಭಗೊಂಡಿದ್ದು, ಮೊದಲ ದಿನ 45 ಶೇ. ವಿದ್ಯಾರ್ಥಿಗಳು ತರಗತಿಗೆ ಹಾಜರಾಗಿದ್ದಾರೆ.
ಶಿಕ್ಷಣ ಇಲಾಖೆಯ ಮಾಹಿತಿ ಪ್ರಕಾರ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 31 ಸರಕಾರಿ ಪಿಯು ಕಾಲೇಜುಗಳಿದ್ದು, 18,644 ಮಕ್ಕಳ ಪೈಕಿ 8194 ಮಂದಿ ಹಾಜರಾಗಿದ್ದಾರೆ. 27 ಅನುದಾನಿತ ಕಾಲೇಜುಗಳಲ್ಲಿ 25696 ವಿದ್ಯಾರ್ಥಿಗಳ ಪೈಕಿ 11507 ಮಂದಿ ಮೊದಲ ದಿನ ತರಗತಿಗೆ ಹಾಜರಾಗಿದ್ದಾರೆ. ವೀಕೆಂಡ್ ಆಗಿರುವುದರಿಂದ ಹೆಚ್ಚು ಮಂದಿ ಕಾಲೇಜಿಗೆ ಬಂದಿಲ್ಲ. ಮುಂದಿನ ವಾರ ಬಹುತೇಕ ವಿದ್ಯಾರ್ಥಿಗಳು ಕಾಲೇಜಿನತ್ತ ಬರುವ ನಿರೀಕ್ಷೆಯಿದೆ ಎಂದು ಕಾಲೇಜು ಸಿಬಂದಿ ಹೇಳುತ್ತಾರೆ.

ಈಗಾಗ್ಲೇ ಡಿಗ್ರಿ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳು ಆರಂಭಗೊಂಡಿದ್ದು, ಆರಂಭದಲ್ಲಿ ಕಡಿಮೆ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿದ್ದರೂ ಈಗ ಬಹುತೇಕ ಫುಲ್ ಆಗಿದೆ. ಈಗ ಪಿಯು ತರಗತಿ ಆರಂಭಗೊಂಡಿದ್ದು ಉದ್ಯೋಗಕ್ಕೆ ಹೋಗುತ್ತಿರುವ ಮಂದಿಗೆ ತಿಳಿದಿರಲಿಕ್ಕಿಲ್ಲ. ಇನ್ನು ಕೆಲವರು ಆನ್ ಲೈನ್ ಕ್ಲಾಸ್ ಗೆ ಒಗ್ಗಿ ಹೋಗಿದ್ದಾರೆ. ಇದೇ ವೇಳೆ, ಸರಕಾರ ಇನ್ನೂ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಲ್ಲ. ಇನ್ನು ಕಾಸರಗೋಡು ಜಿಲ್ಲೆಯಿಂದ ಬರುವ ವಿದ್ಯಾರ್ಥಿಗಳಿಗೆ ಇನ್ನೂ ರೈಲು ಆರಂಭಗೊಳ್ಳದ ಕಾರಣ ಕಾಲೇಜಿಗೆ ಬರುವುದು ಕಷ್ಟವಾಗಿದೆ. ಮತ್ತೊಂದೆಡೆ ಸರಕಾರಿ ಹಾಸ್ಟೆಲ್ ಕೂಡ ಆರಂಭವಾಗಿಲ್ಲ. ಇವೆಲ್ಲ ಕಾರಣದಿಂದ ತರಗತಿ ಹಾಜರಾತಿ ಕಡಿಮೆಯಾಗಿರುವ ಸಾಧ್ಯತೆಯಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಹೇಳುತ್ತಿದ್ದಾರೆ.
Pu colleges start in Mangalore after a long period of holiday due to Covid 19 lockdown and now students have attended college with 45 per cent attendance.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm