ಬ್ರೇಕಿಂಗ್ ನ್ಯೂಸ್
16-01-21 10:24 pm Mangaluru Correspondent ಕರಾವಳಿ
Photo credits : Representative Image
ಉಳ್ಳಾಲ, ಜ 16: ಕರ್ನಾಟಕ - ಕೇರಳ ಗಡಿಭಾಗ ನರಿಂಗಾನ ಗ್ರಾಮದ ತೌಡುಗೋಳಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು ಜನರಲ್ಲಿ ಭೀತಿ ಸೃಷ್ಟಿಸಿದೆ.
ಕರ್ನಾಟಕ - ಕೇರಳ ಗಡಿಭಾಗ ತೌಡುಗೋಳಿ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಜನರಲ್ಲಿ ಭಯ ಹುಟ್ಟಿಸಿರುವ ಚಿರತೆ ಶನಿವಾರ ಬೆಳಗ್ಗೆ ತೌಡುಗೋಳಿಯ ಅಂಗನವಾಡಿ ಬಳಿಯ ಬೃಹತ್ ಬಂಡೆಕಲ್ಲಿನ ಮೇಲೆ ಮಲಗಿರುವುದನ್ನು ಸ್ಥಳೀಯ ಕೂಲಿ ಕಾರ್ಮಿಕರು ಕಂಡಿದ್ದಾರೆ.
ಕ್ರಶರ್ ಕೆಲಸಕ್ಕೆಂದು ನಾಲ್ಕು ಮಂದಿ ಆ ದಾರಿಯಲ್ಲಿ ಸಾಗುತ್ತಿರುವಂತೆಯೇ ಒಬ್ಬಾತ ಬಂಡೆಕಲ್ಲಿನ ಮೇಲೆ ಚಿರತೆ ಮಲಗಿರುವುದನ್ನು ಗಮನಿಸಿದ್ದು ಆತಂಕದಿಂದ ಇತರರಿಗೆ ಹೇಳಿದ್ದಾನೆ.
ಜನರ ಧ್ವನಿ ಕೇಳಿದ ತಕ್ಷಣ ಚಿರತೆ ದಟ್ಟ ಗುಡ್ಡವೊಂದಕ್ಕೆ ಸಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
A Leopard was spotted in the day time near Kerala - Karnataka border at Ullal in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm