ಬ್ರೇಕಿಂಗ್ ನ್ಯೂಸ್
16-01-21 10:24 pm Mangaluru Correspondent ಕರಾವಳಿ
Photo credits : Representative Image
ಉಳ್ಳಾಲ, ಜ 16: ಕರ್ನಾಟಕ - ಕೇರಳ ಗಡಿಭಾಗ ನರಿಂಗಾನ ಗ್ರಾಮದ ತೌಡುಗೋಳಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು ಜನರಲ್ಲಿ ಭೀತಿ ಸೃಷ್ಟಿಸಿದೆ.
ಕರ್ನಾಟಕ - ಕೇರಳ ಗಡಿಭಾಗ ತೌಡುಗೋಳಿ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಜನರಲ್ಲಿ ಭಯ ಹುಟ್ಟಿಸಿರುವ ಚಿರತೆ ಶನಿವಾರ ಬೆಳಗ್ಗೆ ತೌಡುಗೋಳಿಯ ಅಂಗನವಾಡಿ ಬಳಿಯ ಬೃಹತ್ ಬಂಡೆಕಲ್ಲಿನ ಮೇಲೆ ಮಲಗಿರುವುದನ್ನು ಸ್ಥಳೀಯ ಕೂಲಿ ಕಾರ್ಮಿಕರು ಕಂಡಿದ್ದಾರೆ.
ಕ್ರಶರ್ ಕೆಲಸಕ್ಕೆಂದು ನಾಲ್ಕು ಮಂದಿ ಆ ದಾರಿಯಲ್ಲಿ ಸಾಗುತ್ತಿರುವಂತೆಯೇ ಒಬ್ಬಾತ ಬಂಡೆಕಲ್ಲಿನ ಮೇಲೆ ಚಿರತೆ ಮಲಗಿರುವುದನ್ನು ಗಮನಿಸಿದ್ದು ಆತಂಕದಿಂದ ಇತರರಿಗೆ ಹೇಳಿದ್ದಾನೆ.
ಜನರ ಧ್ವನಿ ಕೇಳಿದ ತಕ್ಷಣ ಚಿರತೆ ದಟ್ಟ ಗುಡ್ಡವೊಂದಕ್ಕೆ ಸಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
A Leopard was spotted in the day time near Kerala - Karnataka border at Ullal in Mangalore.
23-05-25 02:35 pm
Bangalore Correspondent
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
ಕೊಡಗಿನಲ್ಲಿ ಈ ಬಾರಿ ಮಳೆ ಹೆಚ್ಚು ; ಮತ್ತೆ ಪ್ರಕೃತಿ...
22-05-25 11:09 pm
Ramanagara, Bangalore South: ರಾಮನಗರ ಜಿಲ್ಲೆಯನ್...
22-05-25 09:07 pm
Alok Kumar IPS, DGP, Phone Tapping: ರಫ್ ಅಂಡ್...
22-05-25 07:36 pm
23-05-25 08:08 pm
HK News Desk
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
23-05-25 10:46 pm
Mangalore Correspondent
Bantwal Heart Attack, Mangalore: ಪತ್ನಿಯ ಸೀಮಂತ...
23-05-25 06:04 pm
Mangalore Suhas Shetty, Nandan Mallya, BJP: ಸ...
23-05-25 05:38 pm
VHP, Mangalore, Suhas Shetty Murder: ಸುಹಾಸ್ ಶ...
22-05-25 10:29 pm
Thokottu Auto Driver Fight, Mangalore: ಅಡ್ಡ ಇ...
22-05-25 10:19 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm