ಬ್ರೇಕಿಂಗ್ ನ್ಯೂಸ್
16-01-21 10:24 pm Mangaluru Correspondent ಕರಾವಳಿ
Photo credits : Representative Image
ಉಳ್ಳಾಲ, ಜ 16: ಕರ್ನಾಟಕ - ಕೇರಳ ಗಡಿಭಾಗ ನರಿಂಗಾನ ಗ್ರಾಮದ ತೌಡುಗೋಳಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು ಜನರಲ್ಲಿ ಭೀತಿ ಸೃಷ್ಟಿಸಿದೆ.
ಕರ್ನಾಟಕ - ಕೇರಳ ಗಡಿಭಾಗ ತೌಡುಗೋಳಿ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಜನರಲ್ಲಿ ಭಯ ಹುಟ್ಟಿಸಿರುವ ಚಿರತೆ ಶನಿವಾರ ಬೆಳಗ್ಗೆ ತೌಡುಗೋಳಿಯ ಅಂಗನವಾಡಿ ಬಳಿಯ ಬೃಹತ್ ಬಂಡೆಕಲ್ಲಿನ ಮೇಲೆ ಮಲಗಿರುವುದನ್ನು ಸ್ಥಳೀಯ ಕೂಲಿ ಕಾರ್ಮಿಕರು ಕಂಡಿದ್ದಾರೆ.
ಕ್ರಶರ್ ಕೆಲಸಕ್ಕೆಂದು ನಾಲ್ಕು ಮಂದಿ ಆ ದಾರಿಯಲ್ಲಿ ಸಾಗುತ್ತಿರುವಂತೆಯೇ ಒಬ್ಬಾತ ಬಂಡೆಕಲ್ಲಿನ ಮೇಲೆ ಚಿರತೆ ಮಲಗಿರುವುದನ್ನು ಗಮನಿಸಿದ್ದು ಆತಂಕದಿಂದ ಇತರರಿಗೆ ಹೇಳಿದ್ದಾನೆ.
ಜನರ ಧ್ವನಿ ಕೇಳಿದ ತಕ್ಷಣ ಚಿರತೆ ದಟ್ಟ ಗುಡ್ಡವೊಂದಕ್ಕೆ ಸಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
A Leopard was spotted in the day time near Kerala - Karnataka border at Ullal in Mangalore.
05-04-26 07:24 pm
HK News Staffer
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am