ಬ್ರೇಕಿಂಗ್ ನ್ಯೂಸ್
16-01-21 10:24 pm Mangaluru Correspondent ಕರಾವಳಿ
Photo credits : Representative Image
ಉಳ್ಳಾಲ, ಜ 16: ಕರ್ನಾಟಕ - ಕೇರಳ ಗಡಿಭಾಗ ನರಿಂಗಾನ ಗ್ರಾಮದ ತೌಡುಗೋಳಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು ಜನರಲ್ಲಿ ಭೀತಿ ಸೃಷ್ಟಿಸಿದೆ.
ಕರ್ನಾಟಕ - ಕೇರಳ ಗಡಿಭಾಗ ತೌಡುಗೋಳಿ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಜನರಲ್ಲಿ ಭಯ ಹುಟ್ಟಿಸಿರುವ ಚಿರತೆ ಶನಿವಾರ ಬೆಳಗ್ಗೆ ತೌಡುಗೋಳಿಯ ಅಂಗನವಾಡಿ ಬಳಿಯ ಬೃಹತ್ ಬಂಡೆಕಲ್ಲಿನ ಮೇಲೆ ಮಲಗಿರುವುದನ್ನು ಸ್ಥಳೀಯ ಕೂಲಿ ಕಾರ್ಮಿಕರು ಕಂಡಿದ್ದಾರೆ.
ಕ್ರಶರ್ ಕೆಲಸಕ್ಕೆಂದು ನಾಲ್ಕು ಮಂದಿ ಆ ದಾರಿಯಲ್ಲಿ ಸಾಗುತ್ತಿರುವಂತೆಯೇ ಒಬ್ಬಾತ ಬಂಡೆಕಲ್ಲಿನ ಮೇಲೆ ಚಿರತೆ ಮಲಗಿರುವುದನ್ನು ಗಮನಿಸಿದ್ದು ಆತಂಕದಿಂದ ಇತರರಿಗೆ ಹೇಳಿದ್ದಾನೆ.
ಜನರ ಧ್ವನಿ ಕೇಳಿದ ತಕ್ಷಣ ಚಿರತೆ ದಟ್ಟ ಗುಡ್ಡವೊಂದಕ್ಕೆ ಸಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
A Leopard was spotted in the day time near Kerala - Karnataka border at Ullal in Mangalore.
18-08-25 01:25 pm
Bangalore Correspondent
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
18-08-25 04:07 pm
Mangalore Correspondent
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am