ಬ್ರೇಕಿಂಗ್ ನ್ಯೂಸ್
17-01-21 11:05 am Mangalore Correspondent ಕರಾವಳಿ
ಮಂಗಳೂರು, ಜ.17 : ಕಂಕನಾಡಿ ಜಂಕ್ಷನ್ನಲ್ಲಿ ಸಿಟಿ ಬಸ್ಸಿಗೆ ಲಾರಿ ಡಿಕ್ಕಿಯಾಗಿದ್ದು ಬಸ್ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಇಂದು ಬೆಳ್ಳಂಬೆಳಗ್ಗೆ ನಡೆದಿದೆ.
15 ನಂಬರಿನ ಬಸ್ ಕಂಕನಾಡಿಯಿಂದ ಮಂಗಳಾದೇವಿ ಕಡೆಗೆ ಹೋಗುತ್ತಿತ್ತು. ಕಂಕನಾಡಿ ಜಂಕ್ಷನ್ನಲ್ಲಿ ಎಡಕ್ಕೆ ತಿರುಗುವ ಸಂದರ್ಭ ಪಂಪ್ವೆಲ್ ಕಡೆಗೆ ಚಲಿಸುತ್ತಿದ್ದ ಲಾರಿ ಬಸ್ಗೆ ಡಿಕ್ಕಿ ಹೊಡೆದಿದೆ.
ಅಪಘಾತದಿಂದಾಗಿ ಸ್ವಲ್ಪ ಸಮಯ ಸಂಚಾರ ಅಡಚಣೆ ಉಂಟಾಗಿತ್ತು. ಕದ್ರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿದ್ದಾರೆ.
Great escape to passengers as Bus Lorry Collides at Kankandy in Mangalore.
23-05-25 02:35 pm
Bangalore Correspondent
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
ಕೊಡಗಿನಲ್ಲಿ ಈ ಬಾರಿ ಮಳೆ ಹೆಚ್ಚು ; ಮತ್ತೆ ಪ್ರಕೃತಿ...
22-05-25 11:09 pm
Ramanagara, Bangalore South: ರಾಮನಗರ ಜಿಲ್ಲೆಯನ್...
22-05-25 09:07 pm
Alok Kumar IPS, DGP, Phone Tapping: ರಫ್ ಅಂಡ್...
22-05-25 07:36 pm
23-05-25 08:08 pm
HK News Desk
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
23-05-25 10:46 pm
Mangalore Correspondent
Bantwal Heart Attack, Mangalore: ಪತ್ನಿಯ ಸೀಮಂತ...
23-05-25 06:04 pm
Mangalore Suhas Shetty, Nandan Mallya, BJP: ಸ...
23-05-25 05:38 pm
VHP, Mangalore, Suhas Shetty Murder: ಸುಹಾಸ್ ಶ...
22-05-25 10:29 pm
Thokottu Auto Driver Fight, Mangalore: ಅಡ್ಡ ಇ...
22-05-25 10:19 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm