ಬ್ರೇಕಿಂಗ್ ನ್ಯೂಸ್
17-01-21 12:03 pm Mangalore Correspondent ಕರಾವಳಿ
ಸುಳ್ಯ, ಜ.17: ಮೈಸೂರು ಕಡೆಯಿಂದ ಬಿಯರ್ ಬಾಟಲಿ ತುಂಬಿಕೊಂಡು ಬರುತ್ತಿದ್ದ ಲಾರಿ ಇಲ್ಲಿನ ಅರಂತೋಡು ಬಳಿಯ ಕೊಡಂಕೇರಿ ಎಂಬಲ್ಲಿ ಪಲ್ಟಿಯಾಗಿದೆ. ನಿನ್ನೆ ತಡರಾತ್ರಿ ಒಂದು ಗಂಟೆ ಸುಮಾರಿಗೆ ಘಟನೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಮಗುಚಿ ಬಿದ್ದಿದೆ.
ಲಾರಿ ಉಲ್ಟಾ ಬಿದ್ದಿದ್ದು ಅದರ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ವಿದ್ಯುತ್ ಸಂಪರ್ಕ ಕೂಡಲೇ ಕಟ್ ಆಗಿದ್ದರಿಂದ ಅಪಾಯ ಸಂಭವಿಸಿಲ್ಲ. ಲಾರಿಯಲ್ಲಿದ್ದ ಚಾಲಕ ಮತ್ತು ಕ್ಲೀನರ್ ಎಡೆಯಿಂದ ಹೊರಬಂದು ಪಾರಾಗಿದ್ದಾರೆ.


ಲಾರಿಯಲ್ಲಿ 45 ಲಕ್ಷ ರೂ. ಮೌಲ್ಯದ ಬಿಯರ್ ಬಾಟಲಿಗಳಿದ್ದವು ಎನ್ನಲಾಗುತ್ತಿದೆ. ಮೈಸೂರಿನಿಂದ ಮಂಗಳೂರು ಕಡೆಗೆ ಎಂಎಸ್ಐಎಲ್ ಉತ್ಪಾದನಾ ಘಟಕದಿಂದ ತರಲಾಗುತ್ತಿತ್ತು. ಲಾರಿ ಪಲ್ಟಿಯಾಗಿದ್ದರಿಂದ ಬಾಕ್ಸ್ ಗಳಲ್ಲಿದ್ದ ಬಿಯರ್ ಬಾಟಲಿಗಳು ಬಹುತೇಕ ಒಡೆದುಹೋಗಿದ್ದು ಬಿಯರ್ ಕೋಡಿ ಹರಿದಿದೆ.



ಬೆಳಗ್ಗೆ ಬಿಯರ್ ಪಲ್ಟಿಯಾಗಿರುವ ವಿಷಯ ತಿಳಿದು ಮದ್ಯಪ್ರಿಯರು ಸ್ಥಳಕ್ಕೆ ದೌಡಾಯಿಸಿದ್ದರು. ಆದರೆ, ಲಾರಿಯನ್ನು ತೆರವು ಮಾಡದೆ ಬಾಟಲಿ ಹೊರತೆಗೆಯುವುದು ಸಾಧ್ಯವಾಗದ್ದರಿಂದ ಜನ ಕುತೂಹಲದಿಂದ ನೋಡಲು ಮಾತ್ರ ಸಾಧ್ಯವಾಗಿತ್ತು.
A truck that was carrying Beer from Mysore toppled at Sullia in Mangalore incurring a loss of 45 Lakhs.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am