ಬ್ರೇಕಿಂಗ್ ನ್ಯೂಸ್
17-01-21 12:03 pm Mangalore Correspondent ಕರಾವಳಿ
ಸುಳ್ಯ, ಜ.17: ಮೈಸೂರು ಕಡೆಯಿಂದ ಬಿಯರ್ ಬಾಟಲಿ ತುಂಬಿಕೊಂಡು ಬರುತ್ತಿದ್ದ ಲಾರಿ ಇಲ್ಲಿನ ಅರಂತೋಡು ಬಳಿಯ ಕೊಡಂಕೇರಿ ಎಂಬಲ್ಲಿ ಪಲ್ಟಿಯಾಗಿದೆ. ನಿನ್ನೆ ತಡರಾತ್ರಿ ಒಂದು ಗಂಟೆ ಸುಮಾರಿಗೆ ಘಟನೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಮಗುಚಿ ಬಿದ್ದಿದೆ.
ಲಾರಿ ಉಲ್ಟಾ ಬಿದ್ದಿದ್ದು ಅದರ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ವಿದ್ಯುತ್ ಸಂಪರ್ಕ ಕೂಡಲೇ ಕಟ್ ಆಗಿದ್ದರಿಂದ ಅಪಾಯ ಸಂಭವಿಸಿಲ್ಲ. ಲಾರಿಯಲ್ಲಿದ್ದ ಚಾಲಕ ಮತ್ತು ಕ್ಲೀನರ್ ಎಡೆಯಿಂದ ಹೊರಬಂದು ಪಾರಾಗಿದ್ದಾರೆ.


ಲಾರಿಯಲ್ಲಿ 45 ಲಕ್ಷ ರೂ. ಮೌಲ್ಯದ ಬಿಯರ್ ಬಾಟಲಿಗಳಿದ್ದವು ಎನ್ನಲಾಗುತ್ತಿದೆ. ಮೈಸೂರಿನಿಂದ ಮಂಗಳೂರು ಕಡೆಗೆ ಎಂಎಸ್ಐಎಲ್ ಉತ್ಪಾದನಾ ಘಟಕದಿಂದ ತರಲಾಗುತ್ತಿತ್ತು. ಲಾರಿ ಪಲ್ಟಿಯಾಗಿದ್ದರಿಂದ ಬಾಕ್ಸ್ ಗಳಲ್ಲಿದ್ದ ಬಿಯರ್ ಬಾಟಲಿಗಳು ಬಹುತೇಕ ಒಡೆದುಹೋಗಿದ್ದು ಬಿಯರ್ ಕೋಡಿ ಹರಿದಿದೆ.



ಬೆಳಗ್ಗೆ ಬಿಯರ್ ಪಲ್ಟಿಯಾಗಿರುವ ವಿಷಯ ತಿಳಿದು ಮದ್ಯಪ್ರಿಯರು ಸ್ಥಳಕ್ಕೆ ದೌಡಾಯಿಸಿದ್ದರು. ಆದರೆ, ಲಾರಿಯನ್ನು ತೆರವು ಮಾಡದೆ ಬಾಟಲಿ ಹೊರತೆಗೆಯುವುದು ಸಾಧ್ಯವಾಗದ್ದರಿಂದ ಜನ ಕುತೂಹಲದಿಂದ ನೋಡಲು ಮಾತ್ರ ಸಾಧ್ಯವಾಗಿತ್ತು.
A truck that was carrying Beer from Mysore toppled at Sullia in Mangalore incurring a loss of 45 Lakhs.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm