ಬ್ರೇಕಿಂಗ್ ನ್ಯೂಸ್
17-01-21 12:03 pm Mangalore Correspondent ಕರಾವಳಿ
ಸುಳ್ಯ, ಜ.17: ಮೈಸೂರು ಕಡೆಯಿಂದ ಬಿಯರ್ ಬಾಟಲಿ ತುಂಬಿಕೊಂಡು ಬರುತ್ತಿದ್ದ ಲಾರಿ ಇಲ್ಲಿನ ಅರಂತೋಡು ಬಳಿಯ ಕೊಡಂಕೇರಿ ಎಂಬಲ್ಲಿ ಪಲ್ಟಿಯಾಗಿದೆ. ನಿನ್ನೆ ತಡರಾತ್ರಿ ಒಂದು ಗಂಟೆ ಸುಮಾರಿಗೆ ಘಟನೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಮಗುಚಿ ಬಿದ್ದಿದೆ.
ಲಾರಿ ಉಲ್ಟಾ ಬಿದ್ದಿದ್ದು ಅದರ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ವಿದ್ಯುತ್ ಸಂಪರ್ಕ ಕೂಡಲೇ ಕಟ್ ಆಗಿದ್ದರಿಂದ ಅಪಾಯ ಸಂಭವಿಸಿಲ್ಲ. ಲಾರಿಯಲ್ಲಿದ್ದ ಚಾಲಕ ಮತ್ತು ಕ್ಲೀನರ್ ಎಡೆಯಿಂದ ಹೊರಬಂದು ಪಾರಾಗಿದ್ದಾರೆ.
ಲಾರಿಯಲ್ಲಿ 45 ಲಕ್ಷ ರೂ. ಮೌಲ್ಯದ ಬಿಯರ್ ಬಾಟಲಿಗಳಿದ್ದವು ಎನ್ನಲಾಗುತ್ತಿದೆ. ಮೈಸೂರಿನಿಂದ ಮಂಗಳೂರು ಕಡೆಗೆ ಎಂಎಸ್ಐಎಲ್ ಉತ್ಪಾದನಾ ಘಟಕದಿಂದ ತರಲಾಗುತ್ತಿತ್ತು. ಲಾರಿ ಪಲ್ಟಿಯಾಗಿದ್ದರಿಂದ ಬಾಕ್ಸ್ ಗಳಲ್ಲಿದ್ದ ಬಿಯರ್ ಬಾಟಲಿಗಳು ಬಹುತೇಕ ಒಡೆದುಹೋಗಿದ್ದು ಬಿಯರ್ ಕೋಡಿ ಹರಿದಿದೆ.
ಬೆಳಗ್ಗೆ ಬಿಯರ್ ಪಲ್ಟಿಯಾಗಿರುವ ವಿಷಯ ತಿಳಿದು ಮದ್ಯಪ್ರಿಯರು ಸ್ಥಳಕ್ಕೆ ದೌಡಾಯಿಸಿದ್ದರು. ಆದರೆ, ಲಾರಿಯನ್ನು ತೆರವು ಮಾಡದೆ ಬಾಟಲಿ ಹೊರತೆಗೆಯುವುದು ಸಾಧ್ಯವಾಗದ್ದರಿಂದ ಜನ ಕುತೂಹಲದಿಂದ ನೋಡಲು ಮಾತ್ರ ಸಾಧ್ಯವಾಗಿತ್ತು.
A truck that was carrying Beer from Mysore toppled at Sullia in Mangalore incurring a loss of 45 Lakhs.
18-08-25 01:25 pm
Bangalore Correspondent
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
18-08-25 04:07 pm
Mangalore Correspondent
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am