ಬ್ರೇಕಿಂಗ್ ನ್ಯೂಸ್
13-08-20 12:45 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 13: ಪ್ರವಾದಿ ಪೈಗಂಬರ್ ಅವರನ್ನು ಅವಹೇಳನ ಮಾಡಿದ ವಿಚಾರ ಒಂದ್ಕಡೆ ಹಿಂಸೆಯ ಕಿಡಿ ಹಬ್ಬಿಸಿದ್ದರೆ, ಇದೇ ವೇಳೆ ನಾಯಿ ಮರಿಗೆ ಕೃಷ್ಣ ವೇಷ ಹಾಕಿ, ಫೋಟೊಗಳನ್ನು ಅಪ್ಲೋಡ್ ಮಾಡಿರುವ ವಿಚಾರ ಈಗ ಆಕ್ರೋಶದ ಅಲೆ ಎಬ್ಬಿಸಿದೆ.
ಕೃಷ್ಣ ಜನ್ಮಾಷ್ಟಮಿಯ ಹಬ್ಬದಂದೇ ಕ್ರಿಸ್ತಿಯನ್ ಯುವತಿಯೊಬ್ಬಳು ತನ್ನ ಮುದ್ದಿನ ನಾಯಿಗೆ ಕೃಷ್ಣ ವೇಷ ಹಾಕಿ ಹಿಂದು ದೇವರನ್ನು ನಿಂದಿಸಿರುವ ಆರೋಪ ಕೇಳಿಬಂದಿದೆ. ಮಂಗಳೂರು ಮೂಲದ ಜೋಶಿಯಲ್ ಲೋಬೊ ಎನ್ನುವ ಮಾಡೆಲಿಂಗ್ ಕ್ಷೇತ್ರದಲ್ಲಿರುವ ಯುವತಿ ತನ್ನ ನಾಯಿ ಮರಿಗೆ ಕೃಷ್ಣನ ವೇಷ ಹಾಕಿದ್ದಾಳೆ. ಕೃಷ್ಣ ಜನ್ಮಾಷ್ಟಮಿಯಂದು ಹಿಂದುಗಳೆಲ್ಲ ತಮ್ಮ ಮಕ್ಕಳಿಗೆ ಕೃಷ್ಣ ವೇಷ ಹಾಕಿ, ಫೋಟೋಗಳನ್ನು ಫೇಸ್ಬುಕ್ ನಲ್ಲಿ ಹಾಕ್ಕೊಂಡಿದ್ದರೆ ಈ ಕ್ರಿಸ್ತಿಯನ್ ಯುವತಿ ಉದ್ದೇಶಪೂರ್ವಕವಾಗೇ ತನ್ನ ನಾಯಿ ಮರಿಗೆ ಕೃಷ್ಣ ವೇಷ ಹಾಕಿ, ತಲೆಗೆ ನವಿಲಿನ ಗರಿ, ಸೊಂಟಕ್ಕೆ ಕೊಳಲನ್ನು ಸಿಕ್ಕಿಸಿಕೊಂಡಿರುವ ಫೋಟೊಗಳನ್ನು ತನ್ನ ಇನ್ ಸ್ಟಾ ಗ್ರಾಮಿನಲ್ಲಿ ಪೋಸ್ಟ್ ಮಾಡಿದ್ದಾಳೆ.

ಈ ಫೋಟೊಗಳು ಈಗ ಜಾಲತಾಣದಲ್ಲಿ ವೈರಲ್ ಆಗಿದ್ದು ಸಾರ್ವಜನಿಕರಿಂದ ಭಾರೀ ಆಕ್ರೋಶ ಕೇಳಿಬಂದಿದೆ. ತನ್ನ ಪೋಸ್ಟ್ ವೈರಲ್ ಆಗಿ ವಿರೋಧ ಕೇಳಿಬರುತ್ತಿದ್ದಂತೆ ಜೋಶಿಲ್ ಲೋಬೊ ಪೋಸ್ಟನ್ನು ಡಿಲೀಟ್ ಮಾಡಿದ್ದಾಳೆ. ನಾಲ್ಕು ದಿನಗಳ ಹಿಂದೆ ಈಕೆ ಈ ಫೋಟೊಗಳನ್ನು ಪೋಸ್ಟ್ ಮಾಡಿದ್ದಾಳೆ ಎನ್ನಲಾಗ್ತಿದ್ದು ವಿರೋಧ ಬಂದ ಬಳಿಕ ಕ್ಷಮೆ ಯಾಚಿಸಿ ಹೇಳಿಕೆಯನ್ನೂ ಹಾಕಿದ್ದಳು. ಈಗ ಬೆಂಗಳೂರಿನಲ್ಲಿ ದೇವ ನಿಂದೆಯ ವಿಚಾರ ಹಿಂಸೆಯ ಕಿಡಿ ಎಬ್ಬಿಸುತ್ತಿದ್ದಂತೆ ಎಲ್ಲವನ್ನೂ ಡಿಲೀಟ್ ಮಾಡಿ ಕಣ್ಮರೆಯಾಗಿದ್ದಾಳೆ.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 02:15 pm
HK News Desk
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 10:59 am
Mangalore Correspondent
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm