ಬ್ರೇಕಿಂಗ್ ನ್ಯೂಸ್
13-08-20 12:45 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 13: ಪ್ರವಾದಿ ಪೈಗಂಬರ್ ಅವರನ್ನು ಅವಹೇಳನ ಮಾಡಿದ ವಿಚಾರ ಒಂದ್ಕಡೆ ಹಿಂಸೆಯ ಕಿಡಿ ಹಬ್ಬಿಸಿದ್ದರೆ, ಇದೇ ವೇಳೆ ನಾಯಿ ಮರಿಗೆ ಕೃಷ್ಣ ವೇಷ ಹಾಕಿ, ಫೋಟೊಗಳನ್ನು ಅಪ್ಲೋಡ್ ಮಾಡಿರುವ ವಿಚಾರ ಈಗ ಆಕ್ರೋಶದ ಅಲೆ ಎಬ್ಬಿಸಿದೆ.
ಕೃಷ್ಣ ಜನ್ಮಾಷ್ಟಮಿಯ ಹಬ್ಬದಂದೇ ಕ್ರಿಸ್ತಿಯನ್ ಯುವತಿಯೊಬ್ಬಳು ತನ್ನ ಮುದ್ದಿನ ನಾಯಿಗೆ ಕೃಷ್ಣ ವೇಷ ಹಾಕಿ ಹಿಂದು ದೇವರನ್ನು ನಿಂದಿಸಿರುವ ಆರೋಪ ಕೇಳಿಬಂದಿದೆ. ಮಂಗಳೂರು ಮೂಲದ ಜೋಶಿಯಲ್ ಲೋಬೊ ಎನ್ನುವ ಮಾಡೆಲಿಂಗ್ ಕ್ಷೇತ್ರದಲ್ಲಿರುವ ಯುವತಿ ತನ್ನ ನಾಯಿ ಮರಿಗೆ ಕೃಷ್ಣನ ವೇಷ ಹಾಕಿದ್ದಾಳೆ. ಕೃಷ್ಣ ಜನ್ಮಾಷ್ಟಮಿಯಂದು ಹಿಂದುಗಳೆಲ್ಲ ತಮ್ಮ ಮಕ್ಕಳಿಗೆ ಕೃಷ್ಣ ವೇಷ ಹಾಕಿ, ಫೋಟೋಗಳನ್ನು ಫೇಸ್ಬುಕ್ ನಲ್ಲಿ ಹಾಕ್ಕೊಂಡಿದ್ದರೆ ಈ ಕ್ರಿಸ್ತಿಯನ್ ಯುವತಿ ಉದ್ದೇಶಪೂರ್ವಕವಾಗೇ ತನ್ನ ನಾಯಿ ಮರಿಗೆ ಕೃಷ್ಣ ವೇಷ ಹಾಕಿ, ತಲೆಗೆ ನವಿಲಿನ ಗರಿ, ಸೊಂಟಕ್ಕೆ ಕೊಳಲನ್ನು ಸಿಕ್ಕಿಸಿಕೊಂಡಿರುವ ಫೋಟೊಗಳನ್ನು ತನ್ನ ಇನ್ ಸ್ಟಾ ಗ್ರಾಮಿನಲ್ಲಿ ಪೋಸ್ಟ್ ಮಾಡಿದ್ದಾಳೆ.

ಈ ಫೋಟೊಗಳು ಈಗ ಜಾಲತಾಣದಲ್ಲಿ ವೈರಲ್ ಆಗಿದ್ದು ಸಾರ್ವಜನಿಕರಿಂದ ಭಾರೀ ಆಕ್ರೋಶ ಕೇಳಿಬಂದಿದೆ. ತನ್ನ ಪೋಸ್ಟ್ ವೈರಲ್ ಆಗಿ ವಿರೋಧ ಕೇಳಿಬರುತ್ತಿದ್ದಂತೆ ಜೋಶಿಲ್ ಲೋಬೊ ಪೋಸ್ಟನ್ನು ಡಿಲೀಟ್ ಮಾಡಿದ್ದಾಳೆ. ನಾಲ್ಕು ದಿನಗಳ ಹಿಂದೆ ಈಕೆ ಈ ಫೋಟೊಗಳನ್ನು ಪೋಸ್ಟ್ ಮಾಡಿದ್ದಾಳೆ ಎನ್ನಲಾಗ್ತಿದ್ದು ವಿರೋಧ ಬಂದ ಬಳಿಕ ಕ್ಷಮೆ ಯಾಚಿಸಿ ಹೇಳಿಕೆಯನ್ನೂ ಹಾಕಿದ್ದಳು. ಈಗ ಬೆಂಗಳೂರಿನಲ್ಲಿ ದೇವ ನಿಂದೆಯ ವಿಚಾರ ಹಿಂಸೆಯ ಕಿಡಿ ಎಬ್ಬಿಸುತ್ತಿದ್ದಂತೆ ಎಲ್ಲವನ್ನೂ ಡಿಲೀಟ್ ಮಾಡಿ ಕಣ್ಮರೆಯಾಗಿದ್ದಾಳೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm