ಬ್ರೇಕಿಂಗ್ ನ್ಯೂಸ್
13-08-20 12:45 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 13: ಪ್ರವಾದಿ ಪೈಗಂಬರ್ ಅವರನ್ನು ಅವಹೇಳನ ಮಾಡಿದ ವಿಚಾರ ಒಂದ್ಕಡೆ ಹಿಂಸೆಯ ಕಿಡಿ ಹಬ್ಬಿಸಿದ್ದರೆ, ಇದೇ ವೇಳೆ ನಾಯಿ ಮರಿಗೆ ಕೃಷ್ಣ ವೇಷ ಹಾಕಿ, ಫೋಟೊಗಳನ್ನು ಅಪ್ಲೋಡ್ ಮಾಡಿರುವ ವಿಚಾರ ಈಗ ಆಕ್ರೋಶದ ಅಲೆ ಎಬ್ಬಿಸಿದೆ.
ಕೃಷ್ಣ ಜನ್ಮಾಷ್ಟಮಿಯ ಹಬ್ಬದಂದೇ ಕ್ರಿಸ್ತಿಯನ್ ಯುವತಿಯೊಬ್ಬಳು ತನ್ನ ಮುದ್ದಿನ ನಾಯಿಗೆ ಕೃಷ್ಣ ವೇಷ ಹಾಕಿ ಹಿಂದು ದೇವರನ್ನು ನಿಂದಿಸಿರುವ ಆರೋಪ ಕೇಳಿಬಂದಿದೆ. ಮಂಗಳೂರು ಮೂಲದ ಜೋಶಿಯಲ್ ಲೋಬೊ ಎನ್ನುವ ಮಾಡೆಲಿಂಗ್ ಕ್ಷೇತ್ರದಲ್ಲಿರುವ ಯುವತಿ ತನ್ನ ನಾಯಿ ಮರಿಗೆ ಕೃಷ್ಣನ ವೇಷ ಹಾಕಿದ್ದಾಳೆ. ಕೃಷ್ಣ ಜನ್ಮಾಷ್ಟಮಿಯಂದು ಹಿಂದುಗಳೆಲ್ಲ ತಮ್ಮ ಮಕ್ಕಳಿಗೆ ಕೃಷ್ಣ ವೇಷ ಹಾಕಿ, ಫೋಟೋಗಳನ್ನು ಫೇಸ್ಬುಕ್ ನಲ್ಲಿ ಹಾಕ್ಕೊಂಡಿದ್ದರೆ ಈ ಕ್ರಿಸ್ತಿಯನ್ ಯುವತಿ ಉದ್ದೇಶಪೂರ್ವಕವಾಗೇ ತನ್ನ ನಾಯಿ ಮರಿಗೆ ಕೃಷ್ಣ ವೇಷ ಹಾಕಿ, ತಲೆಗೆ ನವಿಲಿನ ಗರಿ, ಸೊಂಟಕ್ಕೆ ಕೊಳಲನ್ನು ಸಿಕ್ಕಿಸಿಕೊಂಡಿರುವ ಫೋಟೊಗಳನ್ನು ತನ್ನ ಇನ್ ಸ್ಟಾ ಗ್ರಾಮಿನಲ್ಲಿ ಪೋಸ್ಟ್ ಮಾಡಿದ್ದಾಳೆ.

ಈ ಫೋಟೊಗಳು ಈಗ ಜಾಲತಾಣದಲ್ಲಿ ವೈರಲ್ ಆಗಿದ್ದು ಸಾರ್ವಜನಿಕರಿಂದ ಭಾರೀ ಆಕ್ರೋಶ ಕೇಳಿಬಂದಿದೆ. ತನ್ನ ಪೋಸ್ಟ್ ವೈರಲ್ ಆಗಿ ವಿರೋಧ ಕೇಳಿಬರುತ್ತಿದ್ದಂತೆ ಜೋಶಿಲ್ ಲೋಬೊ ಪೋಸ್ಟನ್ನು ಡಿಲೀಟ್ ಮಾಡಿದ್ದಾಳೆ. ನಾಲ್ಕು ದಿನಗಳ ಹಿಂದೆ ಈಕೆ ಈ ಫೋಟೊಗಳನ್ನು ಪೋಸ್ಟ್ ಮಾಡಿದ್ದಾಳೆ ಎನ್ನಲಾಗ್ತಿದ್ದು ವಿರೋಧ ಬಂದ ಬಳಿಕ ಕ್ಷಮೆ ಯಾಚಿಸಿ ಹೇಳಿಕೆಯನ್ನೂ ಹಾಕಿದ್ದಳು. ಈಗ ಬೆಂಗಳೂರಿನಲ್ಲಿ ದೇವ ನಿಂದೆಯ ವಿಚಾರ ಹಿಂಸೆಯ ಕಿಡಿ ಎಬ್ಬಿಸುತ್ತಿದ್ದಂತೆ ಎಲ್ಲವನ್ನೂ ಡಿಲೀಟ್ ಮಾಡಿ ಕಣ್ಮರೆಯಾಗಿದ್ದಾಳೆ.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am