ಬ್ರೇಕಿಂಗ್ ನ್ಯೂಸ್
17-01-21 07:10 pm Mangaluru Correspondent ಕರಾವಳಿ
ಕಾಸರಗೋಡು, ಜ.17: ಮಂಗಳೂರು - ತಿರುವನಂತಪುರಂ ಮಲಬಾರ್ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಪ್ರಾಥಮಿಕ ತನಿಖೆ ಕೈಗೊಳ್ಳಲಾಗಿದ್ದು ಗೂಡ್ಸ್ ಬೋಗಿಯಲ್ಲಿ ತುಂಬಿಸಿದ್ದ ಎರಡು ಬೈಕಿನಿಂದ ಬೆಂಕಿ ಹತ್ತಿಕೊಂಡಿತ್ತು ಎನ್ನುವ ವಿಚಾರ ಬೆಳಕಿಗೆ ಬಂದಿದೆ.
ಘಟನೆ ಸಂಬಂಧಿಸಿ ಕಾಸರಗೋಡು ರೈಲ್ವೇ ನಿಲ್ದಾಣದ ಗೂಡ್ಸ್ ಸುಪರಿಡೆಂಟ್ ಆಗಿರುವ ಅಧಿಕಾರಿಯನ್ನು ಕರ್ತವ್ಯ ಲೋಪದಡಿ ಅಮಾನತು ಮಾಡಲಾಗಿದೆ. ಗೂಡ್ಸ್ ಬೋಗಿಗೆ ದ್ವಿಚಕ್ರ ವಾಹನಗಳನ್ನು ತುಂಬಿಸುವ ವೇಳೆ ತಪಾಸಣೆ ಮಾಡುವಲ್ಲಿ ಅಧಿಕಾರಿಗಳು ವಿಫಲವಾಗಿರುವುದನ್ನು ತನಿಖೆಯಲ್ಲಿ ಪತ್ತೆ ಮಾಡಲಾಗಿದೆ.

ಕಾಸರಗೋಡು ರೈಲ್ವೇ ನಿಲ್ದಾಣದಿಂದ ಎರಡು ಬೈಕ್ ಗಳನ್ನು ಲೋಡ್ ಮಾಡಿದ್ದು ಅದನ್ನು ತಿರುವನಂತಪುರ ಸಮೀಪದ ಪಾರಶಾಲಾ ಎಂಬಲ್ಲಿಗೆ ಒಯ್ಯಲಾಗುತ್ತಿತ್ತು. ಆದರೆ, ಬೈಕನ್ನು ರೈಲಿಗೆ ಲೋಡ್ ಮಾಡುವ ಮೊದಲು ಅದರಲ್ಲಿ ಪೆಟ್ರೋಲ್ ಟ್ಯಾಂಕ್ ಪೂರ್ತಿ ಖಾಲಿ ಮಾಡಿರಬೇಕೆಂಬ ನಿಯಮ ಇದೆ. ಬೈಕಿನಿಂದ ಬೆಂಕಿ ಹತ್ತಿಕೊಂಡಿರುವ ಶಂಕೆ ಮೂಡಿರುವುದರಿಂದ ರೈಲ್ವೇ ಸಿಬಂದಿ ಲೋಡಿಂಗ್ ವೇಳೆ ಪರಿಶೀಲನೆ ನಡೆಸಿಲ್ಲ ಎಂಬುದು ಮೇಲ್ನೋಟಕ್ಕೆ ವ್ಯಕ್ತವಾಗಿದೆ. ಹೀಗಾಗಿ ಪ್ರಾಥಮಿಕ ತನಿಖೆಯಲ್ಲೇ ರೈಲು ನಿಲ್ದಾಣದ ಗೂಡ್ಸ್ ಸುಪರಿಡೆಂಟ್ ಆಗಿರುವ ಅಧಿಕಾರಿಯನ್ನು ಸಸ್ಪೆಂಡ್ ಮಾಡಿ, ಪಾಲಕ್ಕಾಡ್ ರೈಲ್ವೇ ವಿಭಾಗ ಆದೇಶ ಮಾಡಿದೆ.
ಮಂಗಳೂರಿನಿಂದ ತಿರುವನಂತಪುರಕ್ಕೆ ಸಾಗುತ್ತಿದ್ದ ಮಲಬಾರ್ ಎಕ್ಸ್ಪ್ರೆಸ್ ರೈಲು ಕೊನೆ ನಿಲ್ದಾಣ ತಲುಪುವುದಕ್ಕೆ 40 ಕಿಮೀ ದೂರ ಇರುವಾಗ ಇಂದು ಬೆಳಗ್ಗೆ ಏಳು ಗಂಟೆ ಸುಮಾರಿಗೆ ವರ್ಕಳ ಎಂಬಲ್ಲಿ ಗೂಡ್ಸ್ ಬೋಗಿಗೆ ಬೆಂಕಿ ಹತ್ತಿಕೊಂಡಿತ್ತು. ಗೂಡ್ಸ್ ಬೋಗಿಯಾಗಿದ್ದರಿಂದ ಸಾವು ನೋವು ಸಂಭವಿಸಿರಲಿಲ್ಲ. ಹಿಂಭಾಗದ ಬೋಗಿಗೆ ಬೆಂಕಿ ಹತ್ತಿಕೊಂಡಿದ್ದನ್ನು ತಿಳಿದ ಪ್ರಯಾಣಿಕರು ಚೈನ್ ಎಳೆದು ರೈಲು ನಿಲ್ಲಿಸಿದ್ದರು. ಬಳಿಕ ಇತರೇ ಬೋಗಿಗಳಿಗೆ ಬೆಂಕಿ ಹರಡದಂತೆ ಬೆಂಕಿ ನಂದಿಸಲಾಗಿತ್ತು.
Also Read: ಮಂಗಳೂರು - ತಿರುವನಂತಪುರ ಎಕ್ಸ್ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ
Bikes that were loaded in the goods bogie caused the major train mishap of a fire in a moving train from Mangaluru to Thiruvananthapuram on Sunday in Kasargod.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm