ಬ್ರೇಕಿಂಗ್ ನ್ಯೂಸ್
18-01-21 12:32 pm Mangalore Correspondent ಕರಾವಳಿ
ಮುಲ್ಕಿ, ಜ.18: ಪ್ಲಾಸ್ಟಿಕ್ ಬ್ಯಾಗಿನಲ್ಲಿ ಸುತ್ತಿಟ್ಟು ರಸ್ತೆ ಬದಿಯ ಗುಂಡಿಗೆ ಎಸೆಯಲ್ಪಟ್ಟ ಸ್ಥಿತಿಯಲ್ಲಿ ನವಜಾತ ಶಿಶುವಿನ ಕೊಳೆತ ಶವ ಕಂಡುಬಂದಿದ್ದು ಕಿನ್ನಿಗೋಳಿ ಪರಿಸರದಲ್ಲಿ ಆತಂಕ ಸೃಷ್ಟಿಸಿದೆ.
ಮುಲ್ಕಿ - ಕಿನ್ನಿಗೋಳಿ ರಾಜ್ಯ ಹೆದ್ದಾರಿಯ ಕೆಂಚನಕೆರೆ ತಿರುವಿನ ರಸ್ತೆಯ ಬದಿ ಪ್ಲಾಸ್ಟಿಕ್ ಬ್ಯಾಗ್ ಪತ್ತೆಯಾಗಿದೆ. ವಾರದ ಮೊದಲೇ ಯಾರೋ ಮಗುವನ್ನು ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಶವ ಪೂರ್ತಿ ಕೊಳೆತು ಹೋಗಿದ್ದು ಮಾಂಸ ಕರಗಿ ಗುರುತು ಸಿಗದಂತಾಗಿದೆ.
ಕಿಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೌರ ಕಾರ್ಮಿಕರು ಕಸ ಸಂಗ್ರಹಿಸುತ್ತಿದ್ದ ಸಂದರ್ಭದಲ್ಲಿ ರಸ್ತೆ ಬದಿಗೆ ಇಣುಕಿದಾಗ ಪ್ಲಾಸ್ಟಿಕ್ ನಲ್ಲಿ ಸುತ್ತಿಟ್ಟ ಕಳೇಬರ ಪತ್ತೆಯಾಗಿದೆ. ಪ್ಲಾಸ್ಟಿಕ್ ಬ್ಯಾಗ್ ಜೊತೆಗೆ ಕೈಗವಸು, ಸ್ಯಾನಿಟರಿ ಪ್ಯಾಡ್, ನೈಟಿ ಮತ್ತು ಬಟ್ಟೆಗಳು ಪತ್ತೆಯಾಗಿವೆ.
ಕಳೆದ ವಾರ ಮಳೆ ಬಂದಿದ್ದರಿಂದ ಶವಕ್ಕೆ ನೀರು ಬಿದ್ದು ಕೊಳೆತಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ಶಂಕಿಸಿದ್ದಾರೆ. ನೈಟಿ, ಇನ್ನಿತರ ಬಟ್ಟೆಗಳು ಸಿಕ್ಕಿರುವುದರಿಂದ ಅಕ್ರಮವಾಗಿ ಹುಟ್ಟಿದ ನವಜಾತ ಶಿಶುವನ್ನು ಎಸೆದಿರುವ ಸಾಧ್ಯತೆ ಬಗ್ಗೆ ಗುಮಾನಿ ವ್ಯಕ್ತವಾಗಿದೆ. ಮುಲ್ಕಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ತನಿಖೆ ಆರಂಭಿಸಿದ್ದಾರೆ.
The decomposed remains of a human foetus were found wrapped in a plastic bag and disposed of at Mulky-Kinnigoli state highway.
18-08-25 01:25 pm
Bangalore Correspondent
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
18-08-25 04:07 pm
Mangalore Correspondent
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am