ಬ್ರೇಕಿಂಗ್ ನ್ಯೂಸ್
18-01-21 12:32 pm Mangalore Correspondent ಕರಾವಳಿ
ಮುಲ್ಕಿ, ಜ.18: ಪ್ಲಾಸ್ಟಿಕ್ ಬ್ಯಾಗಿನಲ್ಲಿ ಸುತ್ತಿಟ್ಟು ರಸ್ತೆ ಬದಿಯ ಗುಂಡಿಗೆ ಎಸೆಯಲ್ಪಟ್ಟ ಸ್ಥಿತಿಯಲ್ಲಿ ನವಜಾತ ಶಿಶುವಿನ ಕೊಳೆತ ಶವ ಕಂಡುಬಂದಿದ್ದು ಕಿನ್ನಿಗೋಳಿ ಪರಿಸರದಲ್ಲಿ ಆತಂಕ ಸೃಷ್ಟಿಸಿದೆ.
ಮುಲ್ಕಿ - ಕಿನ್ನಿಗೋಳಿ ರಾಜ್ಯ ಹೆದ್ದಾರಿಯ ಕೆಂಚನಕೆರೆ ತಿರುವಿನ ರಸ್ತೆಯ ಬದಿ ಪ್ಲಾಸ್ಟಿಕ್ ಬ್ಯಾಗ್ ಪತ್ತೆಯಾಗಿದೆ. ವಾರದ ಮೊದಲೇ ಯಾರೋ ಮಗುವನ್ನು ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಶವ ಪೂರ್ತಿ ಕೊಳೆತು ಹೋಗಿದ್ದು ಮಾಂಸ ಕರಗಿ ಗುರುತು ಸಿಗದಂತಾಗಿದೆ.
ಕಿಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೌರ ಕಾರ್ಮಿಕರು ಕಸ ಸಂಗ್ರಹಿಸುತ್ತಿದ್ದ ಸಂದರ್ಭದಲ್ಲಿ ರಸ್ತೆ ಬದಿಗೆ ಇಣುಕಿದಾಗ ಪ್ಲಾಸ್ಟಿಕ್ ನಲ್ಲಿ ಸುತ್ತಿಟ್ಟ ಕಳೇಬರ ಪತ್ತೆಯಾಗಿದೆ. ಪ್ಲಾಸ್ಟಿಕ್ ಬ್ಯಾಗ್ ಜೊತೆಗೆ ಕೈಗವಸು, ಸ್ಯಾನಿಟರಿ ಪ್ಯಾಡ್, ನೈಟಿ ಮತ್ತು ಬಟ್ಟೆಗಳು ಪತ್ತೆಯಾಗಿವೆ.
ಕಳೆದ ವಾರ ಮಳೆ ಬಂದಿದ್ದರಿಂದ ಶವಕ್ಕೆ ನೀರು ಬಿದ್ದು ಕೊಳೆತಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ಶಂಕಿಸಿದ್ದಾರೆ. ನೈಟಿ, ಇನ್ನಿತರ ಬಟ್ಟೆಗಳು ಸಿಕ್ಕಿರುವುದರಿಂದ ಅಕ್ರಮವಾಗಿ ಹುಟ್ಟಿದ ನವಜಾತ ಶಿಶುವನ್ನು ಎಸೆದಿರುವ ಸಾಧ್ಯತೆ ಬಗ್ಗೆ ಗುಮಾನಿ ವ್ಯಕ್ತವಾಗಿದೆ. ಮುಲ್ಕಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ತನಿಖೆ ಆರಂಭಿಸಿದ್ದಾರೆ.
The decomposed remains of a human foetus were found wrapped in a plastic bag and disposed of at Mulky-Kinnigoli state highway.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm