ಬ್ರೇಕಿಂಗ್ ನ್ಯೂಸ್
19-01-21 03:22 pm Mangalore Correspondent ಕರಾವಳಿ
ಮಂಗಳೂರು, ಜ.19: ಉಳ್ಳಾಲದ ಎಸ್ ಡಿಪಿಐ ಮುಖಂಡ ಮಹಿಳೆ ಮತ್ತು ಆಕೆಯ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಘಟನೆಯ ತನಿಖೆಗೆ ಎರಡು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಕಮಿಷನರ್, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪೋಕ್ಸೋ ಮತ್ತು ಮಹಿಳೆಗೆ ಕಿರುಕುಳ ನೀಡಿದ ಬಗ್ಗೆ ಪ್ರಕರಣ ದಾಖಲಾಗಿದೆ. ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿದ್ದು ಆರೋಪಿಯ ಪತ್ತೆಗೆ ಎರಡು ತಂಡಗಳನ್ನು ರಚಿಸಿದ್ದೇವೆ. ಆರೋಪಿ ಕೇರಳಕ್ಕೆ ಪರಾರಿಯಾಗಿರುವ ಶಂಕೆಯಿದ್ದು, ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

ಅಲ್ಲದೆ, ಮಹಿಳೆಯನ್ನು ದೂರು ನೀಡದಂತೆ ಕೆಲವು ಸಮುದಾಯದ ಮುಖಂಡರು ಒತ್ತಡ ಹೇರಿದ ಬಗ್ಗೆಯೂ ಮಹಿಳೆ ದೂರು ನೀಡಿದ್ದಾರೆ. ಮಹಿಳೆ ಮತ್ತು ಮಕ್ಕಳನ್ನು ಸತತವಾಗಿ ಪೀಡಿಸಿದ ಬಗ್ಗೆ ದೂರು ಲಭಿಸಿತ್ತು. ಕೊನೆಯ ಬಾರಿಗೆ ಕಳೆದ ಡಿ.25ರಂದು ಆತ ಲೈಂಗಿಕ ಕಿರುಕುಳ ನೀಡಿದ್ದ. ಈ ಬಗ್ಗೆ ಆಕೆಯೇ ಸ್ವತಃ ಮುಂದೆ ಬಂದು ದೂರು ದಾಖಲಿಸಿದ್ದಾರೆ. ಮಹಿಳೆ ಮತ್ತು ಮಕ್ಕಳನ್ನು ಚೈಲ್ಡ್ ಕೇರ್ ಸಂಸ್ಥೆಯವರು ಪರಿಶೀಲನೆ ನಡೆಸಿದ್ದು, ಕಿರುಕುಳ ಆಗಿರುವ ಬಗ್ಗೆ ದೃಢಪಟ್ಟ ಹಿನ್ನೆಲೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ಕಮಿಷನರ್ ತಿಳಿಸಿದ್ದಾರೆ.
ನಮಗೆ ಅಪರಾಧ ಮತ್ತು ಅಪರಾಧಿಗಳನ್ನು ಪತ್ತೆ ಮಾಡುವುದಷ್ಟೇ ಮುಖ್ಯ. ಅವರು ಯಾವ ಸಂಘಟನೆಯವರು, ರಾಜಕೀಯ ಪಕ್ಷದಲ್ಲಿ ಇದ್ದಾರೆಯೇ ಎಂಬ ಬಗ್ಗೆ ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಅದರ ಅಗತ್ಯವೂ ಇಲ್ಲ. ಆರೋಪಿಗಳನ್ನು ಶೀಘ್ರದಲ್ಲಿ ಪತ್ತೆ ಮಾಡುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ತಿಳಿಸಿದರು.
ಎಸ್ ಡಿಪಿಎಐ ಉಳ್ಳಾಲ ಸಮಿತಿ ಅಧ್ಯಕ್ಷ ಸಿದ್ದೀಕ್ ಉಳ್ಳಾಲ್ ಎಂಬಾತ ಈ ದುಷ್ಕೃತ್ಯ ಎಸಗಿರುವ ಬಗ್ಗೆ ಹೆಡ್ ಲೈನ್ ಕರ್ನಾಟಕ ಮೊದಲ ಬಾರಿಗೆ ಸುದ್ದಿ ಪ್ರಕಟಿಸಿ ಪ್ರಕರಣ ಬಯಲಿಗೆ ತಂದಿತ್ತು ಎಂಬುದನ್ನು ಸ್ಮರಿಸಬಹುದು.
Video:
A special team has been formed to arrest SDPI leader Sadiq from Ullal who has been alleged of sexual harassment on women and her two children.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm