ಬ್ರೇಕಿಂಗ್ ನ್ಯೂಸ್
19-01-21 03:22 pm Mangalore Correspondent ಕರಾವಳಿ
ಮಂಗಳೂರು, ಜ.19: ಉಳ್ಳಾಲದ ಎಸ್ ಡಿಪಿಐ ಮುಖಂಡ ಮಹಿಳೆ ಮತ್ತು ಆಕೆಯ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಘಟನೆಯ ತನಿಖೆಗೆ ಎರಡು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಕಮಿಷನರ್, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪೋಕ್ಸೋ ಮತ್ತು ಮಹಿಳೆಗೆ ಕಿರುಕುಳ ನೀಡಿದ ಬಗ್ಗೆ ಪ್ರಕರಣ ದಾಖಲಾಗಿದೆ. ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿದ್ದು ಆರೋಪಿಯ ಪತ್ತೆಗೆ ಎರಡು ತಂಡಗಳನ್ನು ರಚಿಸಿದ್ದೇವೆ. ಆರೋಪಿ ಕೇರಳಕ್ಕೆ ಪರಾರಿಯಾಗಿರುವ ಶಂಕೆಯಿದ್ದು, ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

ಅಲ್ಲದೆ, ಮಹಿಳೆಯನ್ನು ದೂರು ನೀಡದಂತೆ ಕೆಲವು ಸಮುದಾಯದ ಮುಖಂಡರು ಒತ್ತಡ ಹೇರಿದ ಬಗ್ಗೆಯೂ ಮಹಿಳೆ ದೂರು ನೀಡಿದ್ದಾರೆ. ಮಹಿಳೆ ಮತ್ತು ಮಕ್ಕಳನ್ನು ಸತತವಾಗಿ ಪೀಡಿಸಿದ ಬಗ್ಗೆ ದೂರು ಲಭಿಸಿತ್ತು. ಕೊನೆಯ ಬಾರಿಗೆ ಕಳೆದ ಡಿ.25ರಂದು ಆತ ಲೈಂಗಿಕ ಕಿರುಕುಳ ನೀಡಿದ್ದ. ಈ ಬಗ್ಗೆ ಆಕೆಯೇ ಸ್ವತಃ ಮುಂದೆ ಬಂದು ದೂರು ದಾಖಲಿಸಿದ್ದಾರೆ. ಮಹಿಳೆ ಮತ್ತು ಮಕ್ಕಳನ್ನು ಚೈಲ್ಡ್ ಕೇರ್ ಸಂಸ್ಥೆಯವರು ಪರಿಶೀಲನೆ ನಡೆಸಿದ್ದು, ಕಿರುಕುಳ ಆಗಿರುವ ಬಗ್ಗೆ ದೃಢಪಟ್ಟ ಹಿನ್ನೆಲೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ಕಮಿಷನರ್ ತಿಳಿಸಿದ್ದಾರೆ.
ನಮಗೆ ಅಪರಾಧ ಮತ್ತು ಅಪರಾಧಿಗಳನ್ನು ಪತ್ತೆ ಮಾಡುವುದಷ್ಟೇ ಮುಖ್ಯ. ಅವರು ಯಾವ ಸಂಘಟನೆಯವರು, ರಾಜಕೀಯ ಪಕ್ಷದಲ್ಲಿ ಇದ್ದಾರೆಯೇ ಎಂಬ ಬಗ್ಗೆ ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಅದರ ಅಗತ್ಯವೂ ಇಲ್ಲ. ಆರೋಪಿಗಳನ್ನು ಶೀಘ್ರದಲ್ಲಿ ಪತ್ತೆ ಮಾಡುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ತಿಳಿಸಿದರು.
ಎಸ್ ಡಿಪಿಎಐ ಉಳ್ಳಾಲ ಸಮಿತಿ ಅಧ್ಯಕ್ಷ ಸಿದ್ದೀಕ್ ಉಳ್ಳಾಲ್ ಎಂಬಾತ ಈ ದುಷ್ಕೃತ್ಯ ಎಸಗಿರುವ ಬಗ್ಗೆ ಹೆಡ್ ಲೈನ್ ಕರ್ನಾಟಕ ಮೊದಲ ಬಾರಿಗೆ ಸುದ್ದಿ ಪ್ರಕಟಿಸಿ ಪ್ರಕರಣ ಬಯಲಿಗೆ ತಂದಿತ್ತು ಎಂಬುದನ್ನು ಸ್ಮರಿಸಬಹುದು.
Video:
A special team has been formed to arrest SDPI leader Sadiq from Ullal who has been alleged of sexual harassment on women and her two children.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm