ಬ್ರೇಕಿಂಗ್ ನ್ಯೂಸ್
19-01-21 05:01 pm Mangalore Correspondent ಕರಾವಳಿ
ಉಳ್ಳಾಲ, ಜ.19 : ಮರಳು ತುಂಬಿದ ಟಿಪ್ಪರ್ ಲಾರಿ ಮತ್ತು ಓಮ್ನಿ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಓಮ್ನಿ ಕಾರಿನಲ್ಲಿದ್ದ ಸವಾರರಿಬ್ಬರು ತೀವ್ರ ಗಾಯಗೊಂಡ ಘಟನೆ ಇಲ್ಲಿನ ಕಿನ್ಯದಲ್ಲಿ ನಡೆದಿದೆ. ಕಿನ್ಯ ಗ್ರಾಮದ ನಡುಕುಮೇರ್ ಪಡುವಳ್ ಪಾರ್ಮ್ಸ್ ಬಳಿ ಅಪಘಾತ ನಡೆದಿದೆ.
ಓಮ್ನಿ ಕಾರಿನಲ್ಲಿದ್ದ ಕೆ.ಸಿ. ನಗರದ ಪೂಮಣ್ಣು ನಿವಾಸಿಗಳಾದ ಇಮ್ರಾನ್ ( 23) ಮತ್ತು ನೂರುದ್ದೀನ್(22) ಕಾಲು ಮುರಿತಕ್ಕೊಳಗಾಗಿ ಗಂಭೀರ ಸ್ಥಿತಿಯಲ್ಲಿ ದೇರಳಕಟ್ಟೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ನೂರುದ್ದೀನ್ ಕಾರು ಚಲಾಯಿಸುತ್ತಿದ್ದರು.


ಕೇರಳ ನೋಂದಣಿಯ ಟಿಪ್ಪರ್ ಲಾರಿ ಮರಳನ್ನು ಹೊತ್ತುಕೊಂಡು ದೇರಳಕಟ್ಟೆ ಕಡೆಗೆ ಸಾಗುತ್ತಿದ್ದ ವೇಳೆ ನಾಟೆಕಲ್ ನಿಂದ ಕೆ.ಸಿ. ರೋಡ್ ಕಡೆಗೆ ಬರುತ್ತಿದ್ದ ಓಮ್ನಿ ಕಾರು ಮುಖಾಮುಖಿ ಡಿಕ್ಕಿ ಹೊಡೆದಿದೆ.


ಈ ಪ್ರದೇಶದಲ್ಲಿ ರಾತ್ರಿ ಹಗಲೆನ್ನದೆ ನಿತ್ಯವೂ ಅಕ್ರಮ ಮರಳು ಸಾಗಾಟ ನಡೆಯುತ್ತಿದ್ದು ಈ ಬಗ್ಗೆ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಟಿಪ್ಪರ್ ಚಾಲಕರು ತಮ್ಮ ಮರಳಿಗೆ ಪರ್ಮಿಟ್ ಇರುವುದಾಗಿ ಹೇಳಿದ್ದು, ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Two persons were critically injured have Truck and Omni van collision at Thokottu in Mangalore.
05-04-26 07:24 pm
HK News Staffer
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am