ಬ್ರೇಕಿಂಗ್ ನ್ಯೂಸ್
19-01-21 05:35 pm Mangalore Correspondent ಕರಾವಳಿ
ಸುಳ್ಯ, ಜ.19 : ಕೊರೊನಾ ನಿರ್ಬಂಧ ಇದ್ದರೂ, ಈಗ ಹೆಚ್ಚಿನ ಸಾರ್ವಜನಿಕರು ಮಾಸ್ಕ್ ಹಾಕುವುದನ್ನೇ ಮರೆತಿದ್ದಾರೆ. ಮಾಸ್ಕ್ ಹಾಕದೆ ಸುತ್ತಾಡುವವರಿಗೆ ಅಧಿಕಾರಿಗಳು ದಂಡ ಹಾಕುತ್ತಿದ್ದರೂ ಹೆಚ್ಚಿನವರು ಕ್ಯಾರೇ ಎನ್ನುತ್ತಿಲ್ಲ.
ಇಂದು ಸುಳ್ಯ ಪೇಟೆಯಲ್ಲಿ ಗಸ್ತಿನಲ್ಲಿದ್ದ ಎಸ್.ಐ. ಹರೀಶ್ ಕುಮಾರ್ ಅವರು ಮಾಸ್ಕ್ ಹಾಕದೇ ಹೋಗುತ್ತಿದ್ದ ವ್ಯಕ್ತಿಯನ್ನು ಹಿಡಿದು ಹೊಸ ರೀತಿಯಲ್ಲಿ ಜಾಗೃತಿ ಮೂಡಿಸಿದ್ದಾರೆ. ದಂಡ ಹಾಕುವ ಬದಲು ತಾವೇ ಮಾಸ್ಕ್ ಕೊಟ್ಟು ಬುದ್ಧಿಮಾತು ಹೇಳಿ ಕಳುಹಿಸಿದ್ದಾರೆ.
ಪೊಲೀಸ್ ಠಾಣೆ ಎದುರು ಮಾಸ್ಕ್ ಹಾಕದೆ ಹೋಗುವವರನ್ನು ಹಿಡಿದು ದಂಡ ಹಾಕುವ ಕೆಲಸವನ್ನು ಪೊಲೀಸರು ಮಾಡುತ್ತಿದ್ದರು. ಈ ವೇಳೆ ಕೂಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿದ್ದಾಗ ಪೊಲೀಸರು ತಡೆದು ಎಸ್.ಐ. ಬಳಿ ಕಳುಹಿಸಿದರು. ಅವರಿಗೆ ದಂಡ ಹಾಕುವ ಬದಲು ಜಾಗೃತಿ ಪಾಠ ಮಾಡಿದ ಎಸ್ಐ ಹರೀಶ್, ತಾವೇ ಮಾಸ್ಕೊಂದನ್ನು ಆ ವ್ಯಕ್ತಿಗೆ ಹಾಕಿಸಿ ಪ್ರತೀ ದಿನ ಮಾಸ್ಕ್ ಹಾಕುವಂತೆ ಎಚ್ಚರಿಸಿ ಕಳುಹಿಸಿದರು. ರಸ್ತೆಯಲ್ಲಿ ನಿಂತು ಯಾರ್ಯಾರನ್ನೋ ಹಿಡಿದು ದಂಡ ಹಾಕುವ ಬದಲು ತಾವೇ ಮಾಸ್ಕ್ ಹಾಕುವ ಮೂಲಕ ಜಾಗೃತಿ ಮೂಡಿಸಿದ್ದಾರೆ.
Sullia Police Sub Inspector Harish Kumar gives out mouth mask to the public instead of collecting fines from them for violating covid norms.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm