ಬ್ರೇಕಿಂಗ್ ನ್ಯೂಸ್
19-01-21 05:35 pm Mangalore Correspondent ಕರಾವಳಿ
ಸುಳ್ಯ, ಜ.19 : ಕೊರೊನಾ ನಿರ್ಬಂಧ ಇದ್ದರೂ, ಈಗ ಹೆಚ್ಚಿನ ಸಾರ್ವಜನಿಕರು ಮಾಸ್ಕ್ ಹಾಕುವುದನ್ನೇ ಮರೆತಿದ್ದಾರೆ. ಮಾಸ್ಕ್ ಹಾಕದೆ ಸುತ್ತಾಡುವವರಿಗೆ ಅಧಿಕಾರಿಗಳು ದಂಡ ಹಾಕುತ್ತಿದ್ದರೂ ಹೆಚ್ಚಿನವರು ಕ್ಯಾರೇ ಎನ್ನುತ್ತಿಲ್ಲ.
ಇಂದು ಸುಳ್ಯ ಪೇಟೆಯಲ್ಲಿ ಗಸ್ತಿನಲ್ಲಿದ್ದ ಎಸ್.ಐ. ಹರೀಶ್ ಕುಮಾರ್ ಅವರು ಮಾಸ್ಕ್ ಹಾಕದೇ ಹೋಗುತ್ತಿದ್ದ ವ್ಯಕ್ತಿಯನ್ನು ಹಿಡಿದು ಹೊಸ ರೀತಿಯಲ್ಲಿ ಜಾಗೃತಿ ಮೂಡಿಸಿದ್ದಾರೆ. ದಂಡ ಹಾಕುವ ಬದಲು ತಾವೇ ಮಾಸ್ಕ್ ಕೊಟ್ಟು ಬುದ್ಧಿಮಾತು ಹೇಳಿ ಕಳುಹಿಸಿದ್ದಾರೆ.
ಪೊಲೀಸ್ ಠಾಣೆ ಎದುರು ಮಾಸ್ಕ್ ಹಾಕದೆ ಹೋಗುವವರನ್ನು ಹಿಡಿದು ದಂಡ ಹಾಕುವ ಕೆಲಸವನ್ನು ಪೊಲೀಸರು ಮಾಡುತ್ತಿದ್ದರು. ಈ ವೇಳೆ ಕೂಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿದ್ದಾಗ ಪೊಲೀಸರು ತಡೆದು ಎಸ್.ಐ. ಬಳಿ ಕಳುಹಿಸಿದರು. ಅವರಿಗೆ ದಂಡ ಹಾಕುವ ಬದಲು ಜಾಗೃತಿ ಪಾಠ ಮಾಡಿದ ಎಸ್ಐ ಹರೀಶ್, ತಾವೇ ಮಾಸ್ಕೊಂದನ್ನು ಆ ವ್ಯಕ್ತಿಗೆ ಹಾಕಿಸಿ ಪ್ರತೀ ದಿನ ಮಾಸ್ಕ್ ಹಾಕುವಂತೆ ಎಚ್ಚರಿಸಿ ಕಳುಹಿಸಿದರು. ರಸ್ತೆಯಲ್ಲಿ ನಿಂತು ಯಾರ್ಯಾರನ್ನೋ ಹಿಡಿದು ದಂಡ ಹಾಕುವ ಬದಲು ತಾವೇ ಮಾಸ್ಕ್ ಹಾಕುವ ಮೂಲಕ ಜಾಗೃತಿ ಮೂಡಿಸಿದ್ದಾರೆ.
Sullia Police Sub Inspector Harish Kumar gives out mouth mask to the public instead of collecting fines from them for violating covid norms.
05-04-26 07:24 pm
HK News Staffer
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am