ಬ್ರೇಕಿಂಗ್ ನ್ಯೂಸ್
19-01-21 05:35 pm Mangalore Correspondent ಕರಾವಳಿ
ಸುಳ್ಯ, ಜ.19 : ಕೊರೊನಾ ನಿರ್ಬಂಧ ಇದ್ದರೂ, ಈಗ ಹೆಚ್ಚಿನ ಸಾರ್ವಜನಿಕರು ಮಾಸ್ಕ್ ಹಾಕುವುದನ್ನೇ ಮರೆತಿದ್ದಾರೆ. ಮಾಸ್ಕ್ ಹಾಕದೆ ಸುತ್ತಾಡುವವರಿಗೆ ಅಧಿಕಾರಿಗಳು ದಂಡ ಹಾಕುತ್ತಿದ್ದರೂ ಹೆಚ್ಚಿನವರು ಕ್ಯಾರೇ ಎನ್ನುತ್ತಿಲ್ಲ.
ಇಂದು ಸುಳ್ಯ ಪೇಟೆಯಲ್ಲಿ ಗಸ್ತಿನಲ್ಲಿದ್ದ ಎಸ್.ಐ. ಹರೀಶ್ ಕುಮಾರ್ ಅವರು ಮಾಸ್ಕ್ ಹಾಕದೇ ಹೋಗುತ್ತಿದ್ದ ವ್ಯಕ್ತಿಯನ್ನು ಹಿಡಿದು ಹೊಸ ರೀತಿಯಲ್ಲಿ ಜಾಗೃತಿ ಮೂಡಿಸಿದ್ದಾರೆ. ದಂಡ ಹಾಕುವ ಬದಲು ತಾವೇ ಮಾಸ್ಕ್ ಕೊಟ್ಟು ಬುದ್ಧಿಮಾತು ಹೇಳಿ ಕಳುಹಿಸಿದ್ದಾರೆ.
ಪೊಲೀಸ್ ಠಾಣೆ ಎದುರು ಮಾಸ್ಕ್ ಹಾಕದೆ ಹೋಗುವವರನ್ನು ಹಿಡಿದು ದಂಡ ಹಾಕುವ ಕೆಲಸವನ್ನು ಪೊಲೀಸರು ಮಾಡುತ್ತಿದ್ದರು. ಈ ವೇಳೆ ಕೂಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿದ್ದಾಗ ಪೊಲೀಸರು ತಡೆದು ಎಸ್.ಐ. ಬಳಿ ಕಳುಹಿಸಿದರು. ಅವರಿಗೆ ದಂಡ ಹಾಕುವ ಬದಲು ಜಾಗೃತಿ ಪಾಠ ಮಾಡಿದ ಎಸ್ಐ ಹರೀಶ್, ತಾವೇ ಮಾಸ್ಕೊಂದನ್ನು ಆ ವ್ಯಕ್ತಿಗೆ ಹಾಕಿಸಿ ಪ್ರತೀ ದಿನ ಮಾಸ್ಕ್ ಹಾಕುವಂತೆ ಎಚ್ಚರಿಸಿ ಕಳುಹಿಸಿದರು. ರಸ್ತೆಯಲ್ಲಿ ನಿಂತು ಯಾರ್ಯಾರನ್ನೋ ಹಿಡಿದು ದಂಡ ಹಾಕುವ ಬದಲು ತಾವೇ ಮಾಸ್ಕ್ ಹಾಕುವ ಮೂಲಕ ಜಾಗೃತಿ ಮೂಡಿಸಿದ್ದಾರೆ.
Sullia Police Sub Inspector Harish Kumar gives out mouth mask to the public instead of collecting fines from them for violating covid norms.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm