ಬ್ರೇಕಿಂಗ್ ನ್ಯೂಸ್
20-01-21 10:34 am Mangalore Correspondent ಕರಾವಳಿ
ಮಂಗಳೂರು, ಜ.20 : ಉಳ್ಳಾಲದಲ್ಲಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ ಆಕೆಯ ಇಬ್ಬರು ಅಪ್ರಾಪ್ತ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆಂದು ಆರೋಪಿಸಲಾಗಿರುವ ಎಸ್ಡಿಪಿಐ ಕಾರ್ಯಕರ್ತ ಸಿದ್ದೀಕ್ ಎಂಬಾತ ತಪ್ಪಿತಸ್ಥನಾಗಿದ್ದಲ್ಲಿ ಆತನಿಗೆ ಶಿಕ್ಷೆಯಾಗಲಿ ಎಂದು ಎಸ್ ಡಿಪಿಐ ಹೇಳಿದೆ.
ಆರೋಪ ಹೊತ್ತಿರುವ ಸಿದ್ದೀಕ್ ಎಸ್ ಡಿಪಿಐ ಪಕ್ಷದ ಅಧ್ಯಕ್ಷ ಎಂದು ವರದಿಯಾಗಿದ್ದು, ಆದರೆ ಆತ ಎಸ್ಡಿಪಿಐ ಅಧ್ಯಕ್ಷನಲ್ಲ, ಕೇವಲ ಸಾಮಾನ್ಯ ಕಾರ್ಯಕರ್ತನಾಗಿದ್ದಾನೆ. ಎ.ಆರ್.ಅಬ್ಬಾಸ್ ಎಂಬವರು ಉಳ್ಳಾಲ ನಗರ ಸಮಿತಿಯ ಅಧ್ಯಕ್ಷರಾಗಿದ್ದಾರೆ.
ಈ ಬಗ್ಗೆ ಪಕ್ಷದಲ್ಲಿ ಆಂತರಿಕ ತನಿಖೆ ನಡೆಸಲು ಸಮಿತಿ ರಚಿಸಲಾಗಿದ್ದು, ವಾಸ್ತವಾಂಶ ತಿಳಿಯಲು ಆತ ಇದುವರೆಗೂ ನಮ್ಮ ಸಂಪರ್ಕಕ್ಕೆ ಲಭ್ಯವಾಗಿಲ್ಲ. ಒಂದು ವೇಳೆ ಆತ ತಪ್ಪಿತಸ್ಥನಾಗಿದ್ದರೆ ಆತ ನಮ್ಮ ಕಾರ್ಯಕರ್ತ ಎಂದುಕೊಂಡು ಯಾವುದೇ ಕಾರಣಕ್ಕೂ ಆತನನ್ನು ನಮ್ಮ ಪಕ್ಷ ಬೆಂಬಲಿಸುವುದಿಲ್ಲ. ಅಲ್ಲದೆ, ಯಾವುದೇ ರೀತಿಯ ಸಹಾಯವನ್ನೂ ಮಾಡುವುದಿಲ್ಲ. ಪೊಲೀಸ್ ಇಲಾಖೆಯೂ ಆತನ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತದೆ ಎಂದು ಪಕ್ಷದ ಪ್ರಕಟಣೆಯಲ್ಲಿ ತಿಳಿಸಿದೆ.

ಅದೇ ರೀತಿ ಪೊಲೀಸ್ ಇಲಾಖೆ ಕೂಡ ಎರಡು ಕಡೆಯಿಂದಲೂ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು. ಯಾಕೆಂದರೆ ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಹಿಳೆಯರನ್ನು ಉಪಯೋಗಿಸಿಕೊಂಡು ಯುವಕರ ಫೋಟೊ ತೆಗೆದು ಹನಿಟ್ರ್ಯಾಪ್ ನಡೆಸಿ ಬ್ಲ್ಯಾಕ್ ಮೇಲ್ ನಡೆಸಲಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ತನಿಖೆ ನಡೆಸಬೇಕು. ಅಂತಹ ಷಡ್ಯಂತ್ರಕ್ಕೆ ಈತ ಬಲಿಯಾಗಿದ್ದಾನೆಯೇ ಎಂಬುದು ತನಿಖೆಯಿಂದ ಗೊತ್ತಾಗಬೇಕಿದೆ ಎಂದು ಎಸ್ಡಿಪಿಐ ತಿಳಿಸಿದೆ.
ಎಸ್ ಡಿಪಿಐ ಮುಖಂಡನ ಲೈಂಗಿಕ ಕಿರುಕುಳ ; ತನಿಖೆಗೆ ಎರಡು ವಿಶೇಷ ತಂಡ ನೇಮಕ
SDPI has issued a statement to convict it's Block Leader Sadiuq of Ullal over Sexual Harassment if the said is proved.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am