ಬ್ರೇಕಿಂಗ್ ನ್ಯೂಸ್
20-01-21 10:34 am Mangalore Correspondent ಕರಾವಳಿ
ಮಂಗಳೂರು, ಜ.20 : ಉಳ್ಳಾಲದಲ್ಲಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ ಆಕೆಯ ಇಬ್ಬರು ಅಪ್ರಾಪ್ತ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆಂದು ಆರೋಪಿಸಲಾಗಿರುವ ಎಸ್ಡಿಪಿಐ ಕಾರ್ಯಕರ್ತ ಸಿದ್ದೀಕ್ ಎಂಬಾತ ತಪ್ಪಿತಸ್ಥನಾಗಿದ್ದಲ್ಲಿ ಆತನಿಗೆ ಶಿಕ್ಷೆಯಾಗಲಿ ಎಂದು ಎಸ್ ಡಿಪಿಐ ಹೇಳಿದೆ.
ಆರೋಪ ಹೊತ್ತಿರುವ ಸಿದ್ದೀಕ್ ಎಸ್ ಡಿಪಿಐ ಪಕ್ಷದ ಅಧ್ಯಕ್ಷ ಎಂದು ವರದಿಯಾಗಿದ್ದು, ಆದರೆ ಆತ ಎಸ್ಡಿಪಿಐ ಅಧ್ಯಕ್ಷನಲ್ಲ, ಕೇವಲ ಸಾಮಾನ್ಯ ಕಾರ್ಯಕರ್ತನಾಗಿದ್ದಾನೆ. ಎ.ಆರ್.ಅಬ್ಬಾಸ್ ಎಂಬವರು ಉಳ್ಳಾಲ ನಗರ ಸಮಿತಿಯ ಅಧ್ಯಕ್ಷರಾಗಿದ್ದಾರೆ.
ಈ ಬಗ್ಗೆ ಪಕ್ಷದಲ್ಲಿ ಆಂತರಿಕ ತನಿಖೆ ನಡೆಸಲು ಸಮಿತಿ ರಚಿಸಲಾಗಿದ್ದು, ವಾಸ್ತವಾಂಶ ತಿಳಿಯಲು ಆತ ಇದುವರೆಗೂ ನಮ್ಮ ಸಂಪರ್ಕಕ್ಕೆ ಲಭ್ಯವಾಗಿಲ್ಲ. ಒಂದು ವೇಳೆ ಆತ ತಪ್ಪಿತಸ್ಥನಾಗಿದ್ದರೆ ಆತ ನಮ್ಮ ಕಾರ್ಯಕರ್ತ ಎಂದುಕೊಂಡು ಯಾವುದೇ ಕಾರಣಕ್ಕೂ ಆತನನ್ನು ನಮ್ಮ ಪಕ್ಷ ಬೆಂಬಲಿಸುವುದಿಲ್ಲ. ಅಲ್ಲದೆ, ಯಾವುದೇ ರೀತಿಯ ಸಹಾಯವನ್ನೂ ಮಾಡುವುದಿಲ್ಲ. ಪೊಲೀಸ್ ಇಲಾಖೆಯೂ ಆತನ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತದೆ ಎಂದು ಪಕ್ಷದ ಪ್ರಕಟಣೆಯಲ್ಲಿ ತಿಳಿಸಿದೆ.

ಅದೇ ರೀತಿ ಪೊಲೀಸ್ ಇಲಾಖೆ ಕೂಡ ಎರಡು ಕಡೆಯಿಂದಲೂ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು. ಯಾಕೆಂದರೆ ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಹಿಳೆಯರನ್ನು ಉಪಯೋಗಿಸಿಕೊಂಡು ಯುವಕರ ಫೋಟೊ ತೆಗೆದು ಹನಿಟ್ರ್ಯಾಪ್ ನಡೆಸಿ ಬ್ಲ್ಯಾಕ್ ಮೇಲ್ ನಡೆಸಲಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ತನಿಖೆ ನಡೆಸಬೇಕು. ಅಂತಹ ಷಡ್ಯಂತ್ರಕ್ಕೆ ಈತ ಬಲಿಯಾಗಿದ್ದಾನೆಯೇ ಎಂಬುದು ತನಿಖೆಯಿಂದ ಗೊತ್ತಾಗಬೇಕಿದೆ ಎಂದು ಎಸ್ಡಿಪಿಐ ತಿಳಿಸಿದೆ.
ಎಸ್ ಡಿಪಿಐ ಮುಖಂಡನ ಲೈಂಗಿಕ ಕಿರುಕುಳ ; ತನಿಖೆಗೆ ಎರಡು ವಿಶೇಷ ತಂಡ ನೇಮಕ
SDPI has issued a statement to convict it's Block Leader Sadiuq of Ullal over Sexual Harassment if the said is proved.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm