ಬ್ರೇಕಿಂಗ್ ನ್ಯೂಸ್
20-01-21 07:54 pm Mangaluru Correspondent ಕರಾವಳಿ
ಮಂಗಳೂರು, ಜ.20: ಓವರ್ ಟೇಕ್ ಮಾಡುವ ನೆಪದಲ್ಲಿ 23 ನಂಬರ್ ರೂಟಿನ ಚಾಲಕರಾದ ಸಂಪತ್ ಪೂಜಾರಿಯನ್ನು ಪೆಟ್ರೋಲ್ ಸುರಿದು ಕೊಲೆ ಮಾಡಲು ಪ್ರಯತ್ನಿಸಿದ್ದು ಬಹಳ ಗಂಭೀರ ಪ್ರಕರಣವಾಗಿದ್ದು ಈ ಕೃತ್ಯವನ್ನು ವಿಶ್ವ ಹಿಂದು ಪರಿಷದ್ ಬಜರಂಗದಳ ಖಂಡಿಸಿದೆ.
ಇತ್ತೀಚಿನ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರ ಹತ್ಯೆಯ ಯತ್ನ, NRC ಹೆಸರಿನಲ್ಲಿ ಗಲಭೆ, ಹನಿ ಟ್ರ್ಯಾಪ್, ಹಿಂದುಗಳ ಮೇಲೆ ಹಲ್ಲೆ ಮುಂತಾದ ಗಂಭೀರ ಪ್ರಕರಣಗಳು ನಡೆಯುತ್ತಿದ್ದು ಮುಂದುವರಿದ ಭಾಗವಾಗಿ ಬಸ್ ಚಾಲಕನಿಗೆ ಪೆಟ್ರೋಲ್ ಸುರಿದು ಹತ್ಯೆ ಮಾಡಲು ಪ್ರಯತ್ನಿಸಿದ್ದಾರೆ. ಇದನ್ನು ನೋಡುವಾಗ ಜಿಲ್ಲೆಯಲ್ಲಿ ಭಯದ ವಾತಾವರಣ ಸೃಷ್ಟಿಸಿ ನಾಗರಿಕರನ್ನು ಆತಂಕಗೊಳಿಸುತ್ತಿರುವುದು ಕಂಡುಬರುತ್ತಿದೆ ಎಂದು ಬಜರಂಗದಳ ಜಿಲ್ಲಾ ಸಂಚಾಲಕ್ ಪುನೀತ್ ಅತ್ತಾವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಪಟ್ಟು ಕೊಲೆಯತ್ನಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾದ ಬಸ್ ಚಾಲಕ ಸಂಪತ್ ಪೂಜಾರಿಯನ್ನು ಭೇಟಿ ಮಾಡಿದ ವಿಶ್ವ ಹಿಂದು ಪರಿಷದ್ ಬಜರಂಗದಳದ ಪ್ರಮುಖರು, ಧೈರ್ಯ ತುಂಬಿದರು. ಅಲ್ಲದೆ, ಆರೋಪಿ ಅಶ್ರಫ್ ನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಿಗೆ ಮನವಿ ಸಲ್ಲಿಸಿದ್ದಾರೆ.
ಈ ವೇಳೆ ವಿಶ್ವ ಹಿಂದು ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್, ವಿಶ್ವ ಹಿಂದು ಪರಿಷತ್ ಜಿಲ್ಲಾ ಗೋರಕ್ಷಾ ಪ್ರಮುಖ್ ಪ್ರದೀಪ್ ಪಂಪವೆಲ್, ಬಜರಂಗದಳ ಜಿಲ್ಲಾ ಸಂಚಾಲಕ್ ಪುನೀತ್ ಅತ್ತಾವರ ಮತ್ತು ನಾಗುರಿ ಪ್ರಖಂಡ ಕಾರ್ಯದರ್ಶಿ ಶರತ್ ಕೆಂಬಾರ್ ಉಪಸ್ಥಿತರಿದ್ದರು.
Also Read: ಸಿಟಿ ಬಸ್ ಚಾಲಕನ ಜೊತೆ ಜಟಾಪಟಿ ; ಬೈಕ್ ಸವಾರನಿಂದ ಪೆಟ್ರೋಲ್ ಸ್ಪ್ರೇ !!
Vhp Demands arrest of the biker who poured petrol on a private bus driver at Faisal Nagar near Padil following an argument on Tuesday, January 19.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm