ಬ್ರೇಕಿಂಗ್ ನ್ಯೂಸ್
20-01-21 09:49 pm Mangaluru Correspondent ಕರಾವಳಿ
ಕೊಣಾಜೆ, ಜ.20: ವಿದ್ಯುತ್ ಕಂಬಕ್ಕೆ ಗ್ಯಾಸ್ ಸಿಲಿಂಡರ್ ತುಂಬಿದ್ದ ಪಿಕ್ ಅಪ್ ವಾಹನ ಡಿಕ್ಕಿಯಾದ ಪರಿಣಾಮ ವಿದ್ಯುತ್ ಶಾರ್ಟ್ ಆಗಿ ಬೆಂಕಿ ಹತ್ತಿಕೊಂಡಿದ್ದು , ಕೂದಲೆಲೆಯ ಅಂತರದಲ್ಲಿ ಭಾರೀ ಅನಾಹುತ ತಪ್ಪಿದೆ.
ಸಂಜೆ 4 ಗಂಟೆ ವೇಳೆಗೆ ಪಜೀರು ಗ್ರಾಮ ಪಂಚಾಯತ್ ಕಚೇರಿಯ ಹಿಂಬದಿ ರಸ್ತೆಯಲ್ಲಿ HP ಗ್ಯಾಸ್ ಸಿಲಿಂಡರ್ ಗಳನ್ನು ಗ್ರಾಹಕರಿಗೆ ವಿತರಿಸುತ್ತಿದ್ದ ಪಿಕ್ ಅಪ್ ವಾಹನವು ರಿವರ್ಸ್ ತೆಗೆಯುವ ವೇಳೆ ಅಲ್ಲಿದ್ದ ವಿದ್ಯುತ್ ಕಂಬವೊಂದಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಕಂಬವು ತುಂಡಾಗಿ ಪಿಕ್ ಅಪ್ ವಾಹನದ ಮೇಲೆ ಉರುಳಿ ಬಿದ್ದಿದ್ದು ವಿದ್ಯುತ್ ಲೈನ್ ಸಿಲಿಂಡರ್ ಮೇಲೆ ಬಿದ್ದಿತ್ತು. ಅಷ್ಟರಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು ಬೆಂಕಿ ಹತ್ತಿಕೊಳ್ಳುವುದರಿಂದ ತಪ್ಪಿದೆ. ಅವಘಡವನ್ನು ತಿಳಿಯದ ಮೆಸ್ಕಾಂ ಸಿಬ್ಬಂದಿ ಮತ್ತೆ ಪವರ್ ಆನ್ ಮಾಡಿದ್ದರ ಪರಿಣಾಮ ಬೆಂಕಿ ಹತ್ತಿದ್ದು ಸುತ್ತಮುತ್ತಲಿನ ಹುಲ್ಲುಗಾವಲಿಗೆ ಬೆಂಕಿ ಹತ್ತಿಕೊಂಡಿದೆ. ಮತ್ತೆ ವಿದ್ಯುತ್ ನಿಲುಗಡೆ ಆಗಿದ್ದು ಸ್ಥಳೀಯರು ಮೆಸ್ಕಾಂ ಸಿಬ್ಬಂದಿಗೆ ಮಾಹಿತಿ ನೀಡಿ ನಂತರ ಬೆಂಕಿ ನಂದಿಸಿದ್ದಾರೆ.

ಪಿಕ್ ವಾಹನದ ಚಾಲಕ ಅಪಾಯ ಅರಿತು ಓಡಿದ್ದಾನೆ. ಅದೃಷ್ಟವಶಾತ್ ಪಿಕ್ ವಾಹನ ಮತ್ತು ಸಿಲಿಂಡರ್ ಗಳಿಗೆ ಯಾವುದೇ ಅನಾಹುತ ಸಂಭವಿಸಿಲ್ಲ. ಘಟನೆ ವೇಳೆ ಗ್ಯಾಸ್ ಡೆಲಿವರಿ ಹುಡುಗ ಹತ್ತಿರದ ಮನೆಗೆ ಗ್ಯಾಸ್ ಹೊತ್ತು ಹೋಗಿದ್ದನೆನ್ನಲಾಗಿದೆ. ಬೆಂಕಿ ಹತ್ತಿಕೊಂಡ ಪ್ರದೇಶ ನಿರ್ಜನ ಪ್ರದೇಶವಾದುದರಿಂದ ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ.
HP Gas Cylinder pickup van rams into an electric pole in Pajir, Konaje in Mangalore. A great escape from a major catastrophe was avoided due to MESCOM workers.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm