ಬ್ರೇಕಿಂಗ್ ನ್ಯೂಸ್
20-01-21 09:57 pm Mangaluru Correspondent ಕರಾವಳಿ
ಮಂಗಳೂರು, ಜ.20: ನಗರದಲ್ಲಿ ಯುವ ಉದ್ಯಮಿಯಾಗಿದ್ದ ಗುರುಪುರ ಮೂಲದ ಚಂದ್ರಶೇಖರ್ ಶೆಟ್ಟಿ (38) ಎಂಬವರು ತನ್ನ ಕಚೇರಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೆ.ಎಸ್.ರಾವ್ ರಸ್ತೆಯಲ್ಲಿರುವ ಪೂಂಜಾ ಆರ್ಕೇಡ್ ನಲ್ಲಿ ಎರಡನೇ ಅಂತಸ್ತಿನಲ್ಲಿ ಇವರು ಕಚೇರಿ ಹೊಂದಿದ್ದು ಸಂಜೆ ನಾಲ್ಕು ಗಂಟೆ ಸುಮಾರಿಗೆ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ವಿಚಾರ ಅರಿತ ಅವರ ತಮ್ಮ ಕೂಡಲೇ ಅಲ್ಲಿಗೆ ಆಗಮಿಸಿದ್ದು ನೇಣು ಹಗ್ಗದಿಂದ ಬಿಡಿಸಿ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಅಷ್ಟರಲ್ಲಿ ಚಂದ್ರಶೇಖರ್ ಸಾವು ಕಂಡಿದ್ದರು.
ಪೂಂಜಾ ಆರ್ಕೇಡ್ ಬಳಿಯ ಗೋಕುಲ್ ಮಾರ್ಕೆಟ್ ಸಂಕೀರ್ಣದಲ್ಲಿ ನಿರಂತರ ಪಬ್ಲಿಸಿಟಿ ಎನ್ನುವ ಹೆಸರಲ್ಲಿ ಶಾಪ್ ಹೊಂದಿದ್ದು ಗ್ರೀಟಿಂಗ್ಸ್, ಕಾರ್ಡ್, ಫ್ಲೆಕ್ಸ್ ವರ್ಕ್, ಡಿಸೈನಿಂಗ್ ಇನ್ನಿತರ ಕೆಲಸಗಳನ್ನು ಮಾಡಿಕೊಂಡಿದ್ದರು. ಪಾಲುದಾರಿಕೆಯಲ್ಲಿ ವ್ಯವಹಾರ ನಡೆಯುತ್ತಿತ್ತು ಎನ್ನಲಾಗಿದ್ದು ಕಳೆದ ಒಂದು ವರ್ಷದಲ್ಲಿ ನಷ್ಟ ಹೊಂದಿದ್ದರು.
ಸಂಜೆ ನಾಲ್ಕು ಗಂಟೆ ಸುಮಾರಿಗೆ ವಾಟ್ಸಪ್ ಸ್ಟೇಟಸ್ ನಲ್ಲಿ ಸಜ್ಜನರನ್ನು ನೋಯಿಸಬೇಡಿ, ನೋಯಿಸಿದರೆ ನಿಮ್ಮ ಜೀವನದಿಂದ ದೂರವಾಗುತ್ತಾರೆ ಎನ್ನುವ ಅರ್ಥದಲ್ಲಿ ವಾಕ್ಯಗಳನ್ನು ಹಾಕಿದ್ದರಂತೆ. ಇದರಿಂದಾಗಿ ಚಂದ್ರಶೇಖರ್ ಶೆಟ್ಟಿ ಯಾರಿಂದಲೋ ತೀವ್ರ ನೊಂದಿದ್ದರು ಅನ್ನುವ ಮಾತು ಕೇಳಿಬರುತ್ತಿದೆ. ಅವಿವಾಹಿತರಾಗಿದ್ದ ಚಂದ್ರಶೇಖರ್ ಸಾವಿನ ನಿಖರ ಕಾರಣ ತಿಳಿದುಬಂದಿಲ್ಲ. ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 38-year-old businessman Chandrashekar Shetty, proprietor of Niranthara Publicity in Mangalore has committed suicide at his own office here on Wednesday, January 20.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm