ಬ್ರೇಕಿಂಗ್ ನ್ಯೂಸ್
20-01-21 10:02 pm Mangaluru Correspondent ಕರಾವಳಿ
Photo credits : ICC Qatar
ಕತಾರ್, ದೋಹಾ, ಜ.20; ಕತಾರಿನಲ್ಲಿರುವ ಭಾರತೀಯ ಸಾಂಸ್ಕೃತಿಕ ಕೇಂದ್ರ (ಐಸಿಸಿ) ದ ಆಡಳಿತ ಸಮಿತಿಯ ಚುನಾವಣೆಯಲ್ಲಿ ಸುಬ್ರಮಣ್ಯ ಹೆಬ್ಬಾಗಿಲು ಅವರು ಅತಿ ಹೆಚ್ಚು ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. 2021-23 ರ ಸಾಲಿನ ಎರಡು ವರ್ಷಗಳ ಆಡಳಿತ ಸಮಿತಿಯಲ್ಲಿ ಸುಬ್ರಮಣ್ಯ ಇರಲಿದ್ದಾರೆ.
ಕರ್ನಾಟಕದಲ್ಲಿನ ಬೈಂದೂರು ಮೂಲದ ಸುಬ್ರಮಣ್ಯ, ಕಳೆದ ಒಂದು ದಶಕದಿಂದ ಕತಾರಿನಲ್ಲಿ ನಿರ್ಮಾಣ ಸಂಸ್ಥೆಯಲ್ಲಿ ದುಡಿಯುತ್ತಿದ್ದು ಅಲ್ಲಿ ನೆಲೆಸಿರುವ ಭಾರತೀಯರ ಪರವಾಗಿ ಸೇವೆ ಸಲ್ಲಿಸುತ್ತಿದ್ದಾರೆ.
'ಡಿಜಿಪೋಲ್' ಎಂಬ ತಂತ್ರಾಂಶದ ಮೂಲಕ ಆನ್ ಲೈನ್ ಚುನಾವಣೆ ನಡೆಸಲಾಗಿತ್ತು. ಪ್ರತಿ ಸದಸ್ಯರು ತಮ್ಮ ಮೊಬೈಲ್ ಗಳಲ್ಲಿ ಈ ತಂತ್ರಾಂಶ ಅಳವಡಿಸಿಕೊಂಡು, ಚುನಾವಣೆಯಲ್ಲಿ ಪಾಲ್ಗೊಂಡಿದ್ದರು. ಜ.7ರಂದು ಆನ್ ಲೈನ್ ಚುನಾವಣೆ ನಡೆದಿದ್ದು ಸುಮಾರು 90 ಪ್ರತಿಶತ ಸದಸ್ಯರು ಮತ ಚಲಾಯಿಸಿದರು.



ಚುನಾಯಿತ ಸದಸ್ಯರು ಮತ್ತು ಭಾರತೀಯ ರಾಯಭಾರ ಕಚೇರಿಯ ನಾಮನಿರ್ದೇಶಿತ ಸದಸ್ಯರು ಈ ಸಮಿತಿಯಲ್ಲಿ ಇರುತ್ತಾರೆ. ಎರಡು ವರ್ಷಗಳಿಗೊಮ್ಮೆ ಈ ಸಮಿತಿಗೆ ಚುನಾವಣೆ ನಡೆಯುತ್ತದೆ.
ಸುಬ್ರಮಣ್ಯ ಅವರು ಈ ಹಿಂದೆ ಭಾರತೀಯ ಸಮುದಾಯ ಹಿತೈಷಿ ವೇದಿಕೆ (ಐ.ಸಿ.ಬಿ.ಎಫ್) ಆಡಳಿತ ಸಮಿತಿಯ ಜಂಟಿ ಕಾರ್ಯದರ್ಶಿಯಾಗಿ ಮತ್ತು ಅದಕ್ಕೂ ಪೂರ್ವದಲ್ಲಿ ಕರ್ನಾಟಕ ಸಂಘ ಕತಾರಿನ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
Subramanya Hebbagilu has been elected as a committee member for 2021-2023 term of ICC (Indian Cultural Centre) Qatar.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm