ಬ್ರೇಕಿಂಗ್ ನ್ಯೂಸ್
20-01-21 10:02 pm Mangaluru Correspondent ಕರಾವಳಿ
Photo credits : ICC Qatar
ಕತಾರ್, ದೋಹಾ, ಜ.20; ಕತಾರಿನಲ್ಲಿರುವ ಭಾರತೀಯ ಸಾಂಸ್ಕೃತಿಕ ಕೇಂದ್ರ (ಐಸಿಸಿ) ದ ಆಡಳಿತ ಸಮಿತಿಯ ಚುನಾವಣೆಯಲ್ಲಿ ಸುಬ್ರಮಣ್ಯ ಹೆಬ್ಬಾಗಿಲು ಅವರು ಅತಿ ಹೆಚ್ಚು ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. 2021-23 ರ ಸಾಲಿನ ಎರಡು ವರ್ಷಗಳ ಆಡಳಿತ ಸಮಿತಿಯಲ್ಲಿ ಸುಬ್ರಮಣ್ಯ ಇರಲಿದ್ದಾರೆ.
ಕರ್ನಾಟಕದಲ್ಲಿನ ಬೈಂದೂರು ಮೂಲದ ಸುಬ್ರಮಣ್ಯ, ಕಳೆದ ಒಂದು ದಶಕದಿಂದ ಕತಾರಿನಲ್ಲಿ ನಿರ್ಮಾಣ ಸಂಸ್ಥೆಯಲ್ಲಿ ದುಡಿಯುತ್ತಿದ್ದು ಅಲ್ಲಿ ನೆಲೆಸಿರುವ ಭಾರತೀಯರ ಪರವಾಗಿ ಸೇವೆ ಸಲ್ಲಿಸುತ್ತಿದ್ದಾರೆ.
'ಡಿಜಿಪೋಲ್' ಎಂಬ ತಂತ್ರಾಂಶದ ಮೂಲಕ ಆನ್ ಲೈನ್ ಚುನಾವಣೆ ನಡೆಸಲಾಗಿತ್ತು. ಪ್ರತಿ ಸದಸ್ಯರು ತಮ್ಮ ಮೊಬೈಲ್ ಗಳಲ್ಲಿ ಈ ತಂತ್ರಾಂಶ ಅಳವಡಿಸಿಕೊಂಡು, ಚುನಾವಣೆಯಲ್ಲಿ ಪಾಲ್ಗೊಂಡಿದ್ದರು. ಜ.7ರಂದು ಆನ್ ಲೈನ್ ಚುನಾವಣೆ ನಡೆದಿದ್ದು ಸುಮಾರು 90 ಪ್ರತಿಶತ ಸದಸ್ಯರು ಮತ ಚಲಾಯಿಸಿದರು.
ಚುನಾಯಿತ ಸದಸ್ಯರು ಮತ್ತು ಭಾರತೀಯ ರಾಯಭಾರ ಕಚೇರಿಯ ನಾಮನಿರ್ದೇಶಿತ ಸದಸ್ಯರು ಈ ಸಮಿತಿಯಲ್ಲಿ ಇರುತ್ತಾರೆ. ಎರಡು ವರ್ಷಗಳಿಗೊಮ್ಮೆ ಈ ಸಮಿತಿಗೆ ಚುನಾವಣೆ ನಡೆಯುತ್ತದೆ.
ಸುಬ್ರಮಣ್ಯ ಅವರು ಈ ಹಿಂದೆ ಭಾರತೀಯ ಸಮುದಾಯ ಹಿತೈಷಿ ವೇದಿಕೆ (ಐ.ಸಿ.ಬಿ.ಎಫ್) ಆಡಳಿತ ಸಮಿತಿಯ ಜಂಟಿ ಕಾರ್ಯದರ್ಶಿಯಾಗಿ ಮತ್ತು ಅದಕ್ಕೂ ಪೂರ್ವದಲ್ಲಿ ಕರ್ನಾಟಕ ಸಂಘ ಕತಾರಿನ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
Subramanya Hebbagilu has been elected as a committee member for 2021-2023 term of ICC (Indian Cultural Centre) Qatar.
18-08-25 01:25 pm
Bangalore Correspondent
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
18-08-25 04:07 pm
Mangalore Correspondent
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am