ಬ್ರೇಕಿಂಗ್ ನ್ಯೂಸ್
20-01-21 10:02 pm Mangaluru Correspondent ಕರಾವಳಿ
Photo credits : ICC Qatar
ಕತಾರ್, ದೋಹಾ, ಜ.20; ಕತಾರಿನಲ್ಲಿರುವ ಭಾರತೀಯ ಸಾಂಸ್ಕೃತಿಕ ಕೇಂದ್ರ (ಐಸಿಸಿ) ದ ಆಡಳಿತ ಸಮಿತಿಯ ಚುನಾವಣೆಯಲ್ಲಿ ಸುಬ್ರಮಣ್ಯ ಹೆಬ್ಬಾಗಿಲು ಅವರು ಅತಿ ಹೆಚ್ಚು ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. 2021-23 ರ ಸಾಲಿನ ಎರಡು ವರ್ಷಗಳ ಆಡಳಿತ ಸಮಿತಿಯಲ್ಲಿ ಸುಬ್ರಮಣ್ಯ ಇರಲಿದ್ದಾರೆ.
ಕರ್ನಾಟಕದಲ್ಲಿನ ಬೈಂದೂರು ಮೂಲದ ಸುಬ್ರಮಣ್ಯ, ಕಳೆದ ಒಂದು ದಶಕದಿಂದ ಕತಾರಿನಲ್ಲಿ ನಿರ್ಮಾಣ ಸಂಸ್ಥೆಯಲ್ಲಿ ದುಡಿಯುತ್ತಿದ್ದು ಅಲ್ಲಿ ನೆಲೆಸಿರುವ ಭಾರತೀಯರ ಪರವಾಗಿ ಸೇವೆ ಸಲ್ಲಿಸುತ್ತಿದ್ದಾರೆ.
'ಡಿಜಿಪೋಲ್' ಎಂಬ ತಂತ್ರಾಂಶದ ಮೂಲಕ ಆನ್ ಲೈನ್ ಚುನಾವಣೆ ನಡೆಸಲಾಗಿತ್ತು. ಪ್ರತಿ ಸದಸ್ಯರು ತಮ್ಮ ಮೊಬೈಲ್ ಗಳಲ್ಲಿ ಈ ತಂತ್ರಾಂಶ ಅಳವಡಿಸಿಕೊಂಡು, ಚುನಾವಣೆಯಲ್ಲಿ ಪಾಲ್ಗೊಂಡಿದ್ದರು. ಜ.7ರಂದು ಆನ್ ಲೈನ್ ಚುನಾವಣೆ ನಡೆದಿದ್ದು ಸುಮಾರು 90 ಪ್ರತಿಶತ ಸದಸ್ಯರು ಮತ ಚಲಾಯಿಸಿದರು.



ಚುನಾಯಿತ ಸದಸ್ಯರು ಮತ್ತು ಭಾರತೀಯ ರಾಯಭಾರ ಕಚೇರಿಯ ನಾಮನಿರ್ದೇಶಿತ ಸದಸ್ಯರು ಈ ಸಮಿತಿಯಲ್ಲಿ ಇರುತ್ತಾರೆ. ಎರಡು ವರ್ಷಗಳಿಗೊಮ್ಮೆ ಈ ಸಮಿತಿಗೆ ಚುನಾವಣೆ ನಡೆಯುತ್ತದೆ.
ಸುಬ್ರಮಣ್ಯ ಅವರು ಈ ಹಿಂದೆ ಭಾರತೀಯ ಸಮುದಾಯ ಹಿತೈಷಿ ವೇದಿಕೆ (ಐ.ಸಿ.ಬಿ.ಎಫ್) ಆಡಳಿತ ಸಮಿತಿಯ ಜಂಟಿ ಕಾರ್ಯದರ್ಶಿಯಾಗಿ ಮತ್ತು ಅದಕ್ಕೂ ಪೂರ್ವದಲ್ಲಿ ಕರ್ನಾಟಕ ಸಂಘ ಕತಾರಿನ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
Subramanya Hebbagilu has been elected as a committee member for 2021-2023 term of ICC (Indian Cultural Centre) Qatar.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm