ಬ್ರೇಕಿಂಗ್ ನ್ಯೂಸ್
21-01-21 04:59 pm Mangaluru Correspondent ಕರಾವಳಿ
ಮಂಗಳೂರು, ಜ.21: ಮಂಗಳೂರಿನ ಅಡ್ಯಾರ್ ನಲ್ಲಿರುವ ಪಶು ಚಿಕಿತ್ಸಾಲಯದಲ್ಲಿ ಅಪರೂಪದ ಶಸ್ತ್ರಚಿಕಿತ್ಸೆ ನಡೆದಿದು ಸತ್ತು ಹೋಗುತ್ತಿದ್ದ ಬೆಕ್ಕಿನ ಮರಿಗಳಿಗೆ ಮರು ಜನ್ಮ ನೀಡುವ ಪ್ರಯತ್ನ ನಡೆದಿದೆ.
ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ನಿವಾಸಿಯೋರ್ವರು ಸಾಕಿದ ಪರ್ಷಿಯನ್ ತಳಿಯ ಬೆಕ್ಕೊಂದು 5 ಮರಿಗಳಿಗೆ ಜನ್ಮ ನೀಡಿತ್ತು. ಆದರೆ ಅದರಲ್ಲಿ 4 ಬೆಕ್ಕಿನ ಮರಿಗಳು ವಿಶಿಷ್ಟ ಸಯಾಮಿ ಅವಳಿಗಳಾಗಿ ಜನಿಸಿದ್ದವು. ಈ ಕಾರಣದಿಂದ ಬೆಕ್ಕು ಸಾಕುತ್ತಿದ್ದ ವ್ಯಕ್ತಿ ಅಡ್ಯಾರ್ ಪಶು ಚಿಕಿತ್ಸಾಲಯಕ್ಕೆ ಬೆಕ್ಕಿನ ಮರಿಯನ್ನು ತಂದಿದ್ದರು.



ಬೆಕ್ಕನ್ನು ಪರೀಕ್ಷಿಸಿದ ಹಿರಿಯ ಪಶು ವೈದ್ಯ ಪರೀಕ್ಷಕ ಕೆ.ಪ್ರಮೋದ್ ಅವರು ಇವುಗಳನ್ನು ಶಸ್ತ್ರಚಿಕಿತ್ಸೆ ಮೂಲಕ ಬೇರ್ಪಡಿಸಲು ನಿರ್ಧರಿಸಿದ್ದಾರೆ. ಇದಕ್ಕೂ ಮೊದಲು ಬೆಕ್ಕು ಸಾಕಿದ ವ್ಯಕ್ತಿ ವಿವಿಧ ಪಶು ಚಿಕಿತ್ಸಾಲಯಕ್ಕೆ ಹೋದರೂ ಬೆಕ್ಕುಗಳು ಬದುಕುಳಿಯುವ ಸಾಧ್ಯತೆ ಇಲ್ಲ ಎಂದು ಹೇಳಿದ್ದರು.
ಪಶು ವೈದ್ಯ ಕೆ.ಪ್ರಮೋದ್, ಮಂಗಳವಾರ ಈ ಸಯಾಮಿ ಬೆಕ್ಕುಗಳಿಗೆ ಶಸ್ತ್ರ ಚಿಕಿತ್ಸೆ ನಡೆಸಿ ಯಶಸ್ವಿಯಾಗಿ ಬೇರ್ಪಡಿಸಿದ್ದಾರೆ. ಬಳಿಕ ಚಿಕಿತ್ಸೆ ನೀಡಿ ಬೆಕ್ಕಿನ ವಾರಸುದಾರರಿಗೆ ನೀಡಿದ್ದಾರೆ. ಬೆಕ್ಕುಗಳು ಚಿಕಿತ್ಸೆಗೆ ಸ್ಪಂದಿಸಿದ್ದು ಚೇತರಿಕೆ ಹಾದಿಯಲ್ಲಿದೆ.
Distinct Siamese cat twince operation successful in Adyar Vet clinic in Mangalore.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am