ಬ್ರೇಕಿಂಗ್ ನ್ಯೂಸ್
21-01-21 04:59 pm Mangaluru Correspondent ಕರಾವಳಿ
ಮಂಗಳೂರು, ಜ.21: ಮಂಗಳೂರಿನ ಅಡ್ಯಾರ್ ನಲ್ಲಿರುವ ಪಶು ಚಿಕಿತ್ಸಾಲಯದಲ್ಲಿ ಅಪರೂಪದ ಶಸ್ತ್ರಚಿಕಿತ್ಸೆ ನಡೆದಿದು ಸತ್ತು ಹೋಗುತ್ತಿದ್ದ ಬೆಕ್ಕಿನ ಮರಿಗಳಿಗೆ ಮರು ಜನ್ಮ ನೀಡುವ ಪ್ರಯತ್ನ ನಡೆದಿದೆ.
ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ನಿವಾಸಿಯೋರ್ವರು ಸಾಕಿದ ಪರ್ಷಿಯನ್ ತಳಿಯ ಬೆಕ್ಕೊಂದು 5 ಮರಿಗಳಿಗೆ ಜನ್ಮ ನೀಡಿತ್ತು. ಆದರೆ ಅದರಲ್ಲಿ 4 ಬೆಕ್ಕಿನ ಮರಿಗಳು ವಿಶಿಷ್ಟ ಸಯಾಮಿ ಅವಳಿಗಳಾಗಿ ಜನಿಸಿದ್ದವು. ಈ ಕಾರಣದಿಂದ ಬೆಕ್ಕು ಸಾಕುತ್ತಿದ್ದ ವ್ಯಕ್ತಿ ಅಡ್ಯಾರ್ ಪಶು ಚಿಕಿತ್ಸಾಲಯಕ್ಕೆ ಬೆಕ್ಕಿನ ಮರಿಯನ್ನು ತಂದಿದ್ದರು.
ಬೆಕ್ಕನ್ನು ಪರೀಕ್ಷಿಸಿದ ಹಿರಿಯ ಪಶು ವೈದ್ಯ ಪರೀಕ್ಷಕ ಕೆ.ಪ್ರಮೋದ್ ಅವರು ಇವುಗಳನ್ನು ಶಸ್ತ್ರಚಿಕಿತ್ಸೆ ಮೂಲಕ ಬೇರ್ಪಡಿಸಲು ನಿರ್ಧರಿಸಿದ್ದಾರೆ. ಇದಕ್ಕೂ ಮೊದಲು ಬೆಕ್ಕು ಸಾಕಿದ ವ್ಯಕ್ತಿ ವಿವಿಧ ಪಶು ಚಿಕಿತ್ಸಾಲಯಕ್ಕೆ ಹೋದರೂ ಬೆಕ್ಕುಗಳು ಬದುಕುಳಿಯುವ ಸಾಧ್ಯತೆ ಇಲ್ಲ ಎಂದು ಹೇಳಿದ್ದರು.
ಪಶು ವೈದ್ಯ ಕೆ.ಪ್ರಮೋದ್, ಮಂಗಳವಾರ ಈ ಸಯಾಮಿ ಬೆಕ್ಕುಗಳಿಗೆ ಶಸ್ತ್ರ ಚಿಕಿತ್ಸೆ ನಡೆಸಿ ಯಶಸ್ವಿಯಾಗಿ ಬೇರ್ಪಡಿಸಿದ್ದಾರೆ. ಬಳಿಕ ಚಿಕಿತ್ಸೆ ನೀಡಿ ಬೆಕ್ಕಿನ ವಾರಸುದಾರರಿಗೆ ನೀಡಿದ್ದಾರೆ. ಬೆಕ್ಕುಗಳು ಚಿಕಿತ್ಸೆಗೆ ಸ್ಪಂದಿಸಿದ್ದು ಚೇತರಿಕೆ ಹಾದಿಯಲ್ಲಿದೆ.
Distinct Siamese cat twince operation successful in Adyar Vet clinic in Mangalore.
18-08-25 01:25 pm
Bangalore Correspondent
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
18-08-25 04:07 pm
Mangalore Correspondent
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am