ಬ್ರೇಕಿಂಗ್ ನ್ಯೂಸ್
21-01-21 04:59 pm Mangaluru Correspondent ಕರಾವಳಿ
ಮಂಗಳೂರು, ಜ.21: ಮಂಗಳೂರಿನ ಅಡ್ಯಾರ್ ನಲ್ಲಿರುವ ಪಶು ಚಿಕಿತ್ಸಾಲಯದಲ್ಲಿ ಅಪರೂಪದ ಶಸ್ತ್ರಚಿಕಿತ್ಸೆ ನಡೆದಿದು ಸತ್ತು ಹೋಗುತ್ತಿದ್ದ ಬೆಕ್ಕಿನ ಮರಿಗಳಿಗೆ ಮರು ಜನ್ಮ ನೀಡುವ ಪ್ರಯತ್ನ ನಡೆದಿದೆ.
ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ನಿವಾಸಿಯೋರ್ವರು ಸಾಕಿದ ಪರ್ಷಿಯನ್ ತಳಿಯ ಬೆಕ್ಕೊಂದು 5 ಮರಿಗಳಿಗೆ ಜನ್ಮ ನೀಡಿತ್ತು. ಆದರೆ ಅದರಲ್ಲಿ 4 ಬೆಕ್ಕಿನ ಮರಿಗಳು ವಿಶಿಷ್ಟ ಸಯಾಮಿ ಅವಳಿಗಳಾಗಿ ಜನಿಸಿದ್ದವು. ಈ ಕಾರಣದಿಂದ ಬೆಕ್ಕು ಸಾಕುತ್ತಿದ್ದ ವ್ಯಕ್ತಿ ಅಡ್ಯಾರ್ ಪಶು ಚಿಕಿತ್ಸಾಲಯಕ್ಕೆ ಬೆಕ್ಕಿನ ಮರಿಯನ್ನು ತಂದಿದ್ದರು.



ಬೆಕ್ಕನ್ನು ಪರೀಕ್ಷಿಸಿದ ಹಿರಿಯ ಪಶು ವೈದ್ಯ ಪರೀಕ್ಷಕ ಕೆ.ಪ್ರಮೋದ್ ಅವರು ಇವುಗಳನ್ನು ಶಸ್ತ್ರಚಿಕಿತ್ಸೆ ಮೂಲಕ ಬೇರ್ಪಡಿಸಲು ನಿರ್ಧರಿಸಿದ್ದಾರೆ. ಇದಕ್ಕೂ ಮೊದಲು ಬೆಕ್ಕು ಸಾಕಿದ ವ್ಯಕ್ತಿ ವಿವಿಧ ಪಶು ಚಿಕಿತ್ಸಾಲಯಕ್ಕೆ ಹೋದರೂ ಬೆಕ್ಕುಗಳು ಬದುಕುಳಿಯುವ ಸಾಧ್ಯತೆ ಇಲ್ಲ ಎಂದು ಹೇಳಿದ್ದರು.
ಪಶು ವೈದ್ಯ ಕೆ.ಪ್ರಮೋದ್, ಮಂಗಳವಾರ ಈ ಸಯಾಮಿ ಬೆಕ್ಕುಗಳಿಗೆ ಶಸ್ತ್ರ ಚಿಕಿತ್ಸೆ ನಡೆಸಿ ಯಶಸ್ವಿಯಾಗಿ ಬೇರ್ಪಡಿಸಿದ್ದಾರೆ. ಬಳಿಕ ಚಿಕಿತ್ಸೆ ನೀಡಿ ಬೆಕ್ಕಿನ ವಾರಸುದಾರರಿಗೆ ನೀಡಿದ್ದಾರೆ. ಬೆಕ್ಕುಗಳು ಚಿಕಿತ್ಸೆಗೆ ಸ್ಪಂದಿಸಿದ್ದು ಚೇತರಿಕೆ ಹಾದಿಯಲ್ಲಿದೆ.
Distinct Siamese cat twince operation successful in Adyar Vet clinic in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm