ಬ್ರೇಕಿಂಗ್ ನ್ಯೂಸ್
21-01-21 04:59 pm Mangaluru Correspondent ಕರಾವಳಿ
ಮಂಗಳೂರು, ಜ.21: ಮಂಗಳೂರಿನ ಅಡ್ಯಾರ್ ನಲ್ಲಿರುವ ಪಶು ಚಿಕಿತ್ಸಾಲಯದಲ್ಲಿ ಅಪರೂಪದ ಶಸ್ತ್ರಚಿಕಿತ್ಸೆ ನಡೆದಿದು ಸತ್ತು ಹೋಗುತ್ತಿದ್ದ ಬೆಕ್ಕಿನ ಮರಿಗಳಿಗೆ ಮರು ಜನ್ಮ ನೀಡುವ ಪ್ರಯತ್ನ ನಡೆದಿದೆ.
ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ನಿವಾಸಿಯೋರ್ವರು ಸಾಕಿದ ಪರ್ಷಿಯನ್ ತಳಿಯ ಬೆಕ್ಕೊಂದು 5 ಮರಿಗಳಿಗೆ ಜನ್ಮ ನೀಡಿತ್ತು. ಆದರೆ ಅದರಲ್ಲಿ 4 ಬೆಕ್ಕಿನ ಮರಿಗಳು ವಿಶಿಷ್ಟ ಸಯಾಮಿ ಅವಳಿಗಳಾಗಿ ಜನಿಸಿದ್ದವು. ಈ ಕಾರಣದಿಂದ ಬೆಕ್ಕು ಸಾಕುತ್ತಿದ್ದ ವ್ಯಕ್ತಿ ಅಡ್ಯಾರ್ ಪಶು ಚಿಕಿತ್ಸಾಲಯಕ್ಕೆ ಬೆಕ್ಕಿನ ಮರಿಯನ್ನು ತಂದಿದ್ದರು.



ಬೆಕ್ಕನ್ನು ಪರೀಕ್ಷಿಸಿದ ಹಿರಿಯ ಪಶು ವೈದ್ಯ ಪರೀಕ್ಷಕ ಕೆ.ಪ್ರಮೋದ್ ಅವರು ಇವುಗಳನ್ನು ಶಸ್ತ್ರಚಿಕಿತ್ಸೆ ಮೂಲಕ ಬೇರ್ಪಡಿಸಲು ನಿರ್ಧರಿಸಿದ್ದಾರೆ. ಇದಕ್ಕೂ ಮೊದಲು ಬೆಕ್ಕು ಸಾಕಿದ ವ್ಯಕ್ತಿ ವಿವಿಧ ಪಶು ಚಿಕಿತ್ಸಾಲಯಕ್ಕೆ ಹೋದರೂ ಬೆಕ್ಕುಗಳು ಬದುಕುಳಿಯುವ ಸಾಧ್ಯತೆ ಇಲ್ಲ ಎಂದು ಹೇಳಿದ್ದರು.
ಪಶು ವೈದ್ಯ ಕೆ.ಪ್ರಮೋದ್, ಮಂಗಳವಾರ ಈ ಸಯಾಮಿ ಬೆಕ್ಕುಗಳಿಗೆ ಶಸ್ತ್ರ ಚಿಕಿತ್ಸೆ ನಡೆಸಿ ಯಶಸ್ವಿಯಾಗಿ ಬೇರ್ಪಡಿಸಿದ್ದಾರೆ. ಬಳಿಕ ಚಿಕಿತ್ಸೆ ನೀಡಿ ಬೆಕ್ಕಿನ ವಾರಸುದಾರರಿಗೆ ನೀಡಿದ್ದಾರೆ. ಬೆಕ್ಕುಗಳು ಚಿಕಿತ್ಸೆಗೆ ಸ್ಪಂದಿಸಿದ್ದು ಚೇತರಿಕೆ ಹಾದಿಯಲ್ಲಿದೆ.
Distinct Siamese cat twince operation successful in Adyar Vet clinic in Mangalore.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm