ಬ್ರೇಕಿಂಗ್ ನ್ಯೂಸ್
22-01-21 10:39 am Mangalore Correspondent ಕರಾವಳಿ
ಮಂಗಳೂರು, ಜ.22 : ಹಿರಿಯ ವಿದ್ಯಾರ್ಥಿಗಳ ರ್ಯಾಗಿಂಗ್ ಹಾವಳಿಯಿಂದಾಗಿ ಬಿ ಫಾರ್ಮಾ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಕಾಲೇಜನ್ನೇ ತೊರೆದು ಪೊಲೀಸ್ ದೂರು ದಾಖಲಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಬಗ್ಗೆ ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮಂಗಳೂರಿನ ವಳಚಿಲ್ನಲ್ಲಿರುವ ಶ್ರೀನಿವಾಸ ಕಾಲೇಜಿನಲ್ಲಿ ಮೊದಲ ವರ್ಷದ ಬಿ ಫಾರ್ಮಸಿ ಕಲಿಯುತ್ತಿರುವ ವಿದ್ಯಾರ್ಥಿ ರ್ಯಾಗಿಂಗ್ ಹಿನ್ನೆಲೆಯಲ್ಲಿ ಕಾಲೇಜು ತೊರೆಯಲು ನಿರ್ಧರಿಸಿದ್ದಾನೆ. ಈತ ಜ.10 ರಂದು ತರಗತಿ ಮುಗಿಸಿ ಹಾಸ್ಟೆಲ್ ಕಡೆಗೆ ಹೋಗುತ್ತಿದ್ದ ವೇಳೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಅಡ್ಡಗಟ್ಟಿದ್ದು ಕಾಲೇಜಿಗೆ ಬರುವಾಗ ತಲೆಕೂದಲು ಹಾಗೂ ಮೀಸೆ ತೆಗೆದು ಬರಬೇಕೆಂದು ಬೆದರಿಸಿದ್ದಾರೆ. ಅದೇ ವೇಳೆ ಒಬ್ಬ ವಿದ್ಯಾರ್ಥಿ ಕೆನ್ನೆಗೆ ಹೊಡೆದಿದ್ದಾನೆ. ಜ.12 ರಂದು ಅದೇ ವಿದ್ಯಾರ್ಥಿಗಳು ಮತ್ತೆ ಅಡ್ಡಗಟ್ಟಿ ಮೀಸೆ ಹಾಗೂ ತಲೆಕೂದಲು ತೆಗೆಯದೇ ಬಂದ ಕಾರಣಕ್ಕೆ ಬೈದಿದ್ದಾರೆ. ನಾಳೆ ಕಾಲೇಜಿಗೆ ಬರುವಾಗ ಮೀಸೆ ಹಾಗೂ ತಲೆ ಕೂದಲು ತೆಗೆಯದೇ ಬಂದಲ್ಲಿ ಕೂದಲನ್ನು ಕತ್ತರಿಸುತ್ತೇವೆ ಎಂದು ಹೇಳಿದ್ದಾರೆ. ಈ ವೇಳೆಯೂ ಓರ್ವ ವಿದ್ಯಾರ್ಥಿ ಕೆನ್ನೆಗೆ ಹೊಡೆದಿದ್ದಾನೆ.

ಭಯಗೊಂಡ ವಿದ್ಯಾರ್ಥಿ ಹಾಸ್ಟೆಲ್ಗೆ ಬಂದು ಮನೆಯವರಿಗೆ ಮಾಹಿತಿ ನೀಡಿದ್ದು, ಮನೆಯವರು ಅದೇ ದಿನ ಬಂದು ಮನೆಗೆ ಕರೆದುಕೊಂಡು ಹೋಗಿದ್ದಾರೆ. ಘಟನೆ ಬಗ್ಗೆ ಸಂಬಂಧಿಕರಲ್ಲಿ ಚರ್ಚಿಸಿದ ಬಳಿಕ ರ್ಯಾಗಿಂಗ್ ಮಾಡಿದ ವಿದ್ಯಾರ್ಥಿಗಳ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಂದುವರೆಸಲು ಅಸಾಧ್ಯವಾಗಿರುವುದರಿಂದ ಕಾಲೇಜಿಗೆ ನೀಡಿರುವ SSLC, PUC ಸರ್ಟಿಫಿಕೇಟ್, ಟಿಸಿ ಮತ್ತು1,63,000 ಹಣವನ್ನು ಹಿಂದಿರುಗಿಸಲು ಕ್ರಮ ತೆಗೆದುಕೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದಾರೆ.
A ragging case has been reported at Srinivas college at Valachil in Mangalore. The student has discontinued his studies.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm