ಬ್ರೇಕಿಂಗ್ ನ್ಯೂಸ್
13-08-20 06:35 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 13: ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ ಯೊಂದು ಭಾರೀ ವಿವಾದಾತ್ಮಕ ಸೃಷ್ಟಿಸಿದೆ. ಗೃಹ ಸಚಿವರು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಅವರಿಗೆ ನಿಮ್ಮ ಮೇಲೆ ಯಾವುದೇ ಕೇಸು ಹಾಕಿದ್ರೂ, ಎಲ್ಲ ತೆಗೆದು ಹಾಕುತ್ತೇವೆ’ ಎಂದು ಅಭಯ ನೀಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗೃಹ ಸಚಿವರ ಈ ವಿಡಿಯೋ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಠಿಸಲಿದೆ.
ಉಡುಪಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸಲು ಇತ್ತೀಚೆಗೆ ಬಂದಿದ್ದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂಆದ ಗೃಹಸಚಿವ ಬಸವರಾಜ ಬೊಮ್ಮಾಯಿ ಬೆಂಗಳೂರಿಗೆ ಹಿಂದಿರುಗುವ ಸಂದರ್ಭ ವಿಮಾನ ನಿಲ್ದಾಣದಲ್ಲಿ ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ಮತ್ತು ಕಾರ್ಯಕರ್ತರು ಭೇಟಿಯಾಗಿದ್ದರು. ಈ ಸಂದರ್ಭದಲ್ಲಿ ಬೋಮ್ಮಯಿ ಈ ಅಭಯವನ್ನು ಶರಣ್ ಪಂಪ್ ವೆಲ್ ಅವರಿಗೆ ನೀಡಿದ್ದಾರೆ. 7 ಸೆಕೆಂಡ್ ನ ಈ ವಿಡಿಯೋ ದಲ್ಲಿ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸ್ವತಃ ಗೃಹ ಸಚಿವರು ಈ ಮಾತನ್ನು ಹೇಳುವಾಗ ದನಿತಗ್ಗಿಸಿ ಹೇಳುತ್ತಿರುವುದು ವಿಡಿಯೋ ದಲ್ಲಿ ಸ್ಪಷ್ಟವಾಗಿ ಕೇಳಿಸುತ್ತಿದೆ.
ವಿಎಚ್ಪಿಯ ಶರಣ್ ಪಂಪ್ವೆಲ್ ಅವರು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಆ.12ರಂದು ನಸುಕಿನಜಾವ 2:53ಕ್ಕೆ ಗೃಹಸಚಿವರ ವಿವಾದಾತ್ಮಕ ಹೇಳಿಕೆಯ ವೀಡಿಯೊವನ್ನು ಹಂಚಿಕೊಂಡಿದ್ದರು. ವೀಡಿಯೊದಲ್ಲಿ ವಿವಾದಾತ್ಮಕ ಹೇಳಿಕೆ ಇರುವುದು ಕಂಡುಬಂದ ನಂತರ ಎಚ್ಚೆತ್ತುಕೊಂಡ ಶರಣ್ ಪಂಪ್ವೆಲ್, ಬಳಿಕ ಆ ಟ್ವೀಟ್ನ್ನು ಅಳಿಸಿ ಹಾಕಿದ್ದಾರೆ.
Video:
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 02:15 pm
HK News Desk
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 10:59 am
Mangalore Correspondent
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm