ಬ್ರೇಕಿಂಗ್ ನ್ಯೂಸ್
22-01-21 04:47 pm Mangalore Correspondent ಕರಾವಳಿ
ಮಂಗಳೂರು, ಜ.22 : ಮೀನು ಮಾರಾಟದ ಹಣ ನೀಡದೇ ಲಕ್ಷಾಂತರ ರೂಪಾಯಿ ವಂಚಿಸಿರುವ ಬಗ್ಗೆ ಎಕಾನಮಿಕ್ ಅಂಡ್ ನಾರ್ಕೋಟಿಕ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ಲೂ ಸ್ಟಾರ್ ಮೆರೈನ್ ಪ್ರಾಡಕ್ಟ್ ಮತ್ತು ಅಕ್ಬರ್ ಸೀ ಫುಡ್ ಸಂಸ್ಥೆಯ ಪಿ.ಪಿ.ಮೊಯಿನ್ ಎಂಬವರು, ಬ್ಲೂ ವಾಟರ್ ಫುಡ್ ಅಂಡ್ ಎಕ್ಸ್ ಪೋರ್ಟ್ ಕಂಪನಿಯ ಶ್ರೀನಿವಾಸ್ ಭಟ್ ಎಂಬವರಿಗೆ ಹಲವು ವರ್ಷಗಳಿಂದ ಮೀನು ಮಾರಾಟ ಮಾಡುತ್ತಿದ್ದರು. ಶ್ರೀನಿವಾಸ ಭಟ್ ಎಂಬವರು ಪಿ.ಪಿ.ಮೋಯಿನ್ ಪಾಷಾ ಅವರ ಬ್ಲೂ ಸ್ಟಾರ್ ಖಾತೆಗೆ 62,04,096 ರೂ. ಹಾಗೂ ಅಕ್ಬರ್ ಸೀ ಫುಡ್ ಮಲ್ಪೆ ಖಾತೆಗೆ 14,98,360 ರೂ. ಸೇರಿ ಒಟ್ಟು 77,02,456 ರೂ. ನೀಡುವುದು ಬಾಕಿಯಿದೆ. ಆದರೆ, 2018ರ ಮಾರ್ಚ್ ಬಳಿಕ ವಾಟರ್ ಫುಡ್ ಆ್ಯಂಡ್ ಎಕ್ಸ್ ಪೋರ್ಟ್ ಕಂಪನಿಗೆ ನೀಡಿರುವ ಬೊಂಡಾಸ್ ಮೀನಿನ 77 ಲಕ್ಷ ರೂ. ನಗದು ಈವರೆಗೆ ಮರು ಪಾವತಿಸಿಲ್ಲ.
ಈ ನಡುವೆ 2019ರಂದು ಪಿ.ಪಿ.ಮೊಯಿನ್ ಪಾಷಾ ಮರಣ ಹೊಂದಿದ್ದಾರೆ. ಆ ಬಳಿಕ ಅವರ ಪತ್ನಿ ಶಂಶಾದ್ ಮೊಯೀನ್ ಪಾಷಾ ಆರ್ಥಿಕ ಸಂಕಷ್ಟದಲ್ಲಿದ್ದು, ಅವರಿಗೆ 77,02,456 ರೂ. ಬಾಕಿ ಕೊಡುವುದಾಗಿ ನಂಬಿಸಿ ಶ್ರೀನಿವಾಸ ಭಟ್ ವಿಶ್ವಾಸ ದ್ರೋಹ ಮಾಡಿದ್ದಾರೆ ಎಂದು ಪಿ.ಪಿ.ಮೊಯಿನ್ ಪಾಷಾ ಅವರ ಭಾವ ಮೊಹಮ್ಮದ್ ರಿಯಾಜ್ ಎಕಾನಮಿಕ್ ಅಂಡ್ ನಾರ್ಕೊಟಿಕ್ ಕ್ರೈಂ ಠಾಣೆಯಲ್ಲಿ ದೂರು ನೀಡಿದ್ದಾರೆ.
A case has been registered of Cheating of 75 Lakhs in the name of Sea Food product at the Mangalore Narcotics and Economics police station.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm