ಬ್ರೇಕಿಂಗ್ ನ್ಯೂಸ್
22-01-21 04:47 pm Mangalore Correspondent ಕರಾವಳಿ
ಮಂಗಳೂರು, ಜ.22 : ಮೀನು ಮಾರಾಟದ ಹಣ ನೀಡದೇ ಲಕ್ಷಾಂತರ ರೂಪಾಯಿ ವಂಚಿಸಿರುವ ಬಗ್ಗೆ ಎಕಾನಮಿಕ್ ಅಂಡ್ ನಾರ್ಕೋಟಿಕ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ಲೂ ಸ್ಟಾರ್ ಮೆರೈನ್ ಪ್ರಾಡಕ್ಟ್ ಮತ್ತು ಅಕ್ಬರ್ ಸೀ ಫುಡ್ ಸಂಸ್ಥೆಯ ಪಿ.ಪಿ.ಮೊಯಿನ್ ಎಂಬವರು, ಬ್ಲೂ ವಾಟರ್ ಫುಡ್ ಅಂಡ್ ಎಕ್ಸ್ ಪೋರ್ಟ್ ಕಂಪನಿಯ ಶ್ರೀನಿವಾಸ್ ಭಟ್ ಎಂಬವರಿಗೆ ಹಲವು ವರ್ಷಗಳಿಂದ ಮೀನು ಮಾರಾಟ ಮಾಡುತ್ತಿದ್ದರು. ಶ್ರೀನಿವಾಸ ಭಟ್ ಎಂಬವರು ಪಿ.ಪಿ.ಮೋಯಿನ್ ಪಾಷಾ ಅವರ ಬ್ಲೂ ಸ್ಟಾರ್ ಖಾತೆಗೆ 62,04,096 ರೂ. ಹಾಗೂ ಅಕ್ಬರ್ ಸೀ ಫುಡ್ ಮಲ್ಪೆ ಖಾತೆಗೆ 14,98,360 ರೂ. ಸೇರಿ ಒಟ್ಟು 77,02,456 ರೂ. ನೀಡುವುದು ಬಾಕಿಯಿದೆ. ಆದರೆ, 2018ರ ಮಾರ್ಚ್ ಬಳಿಕ ವಾಟರ್ ಫುಡ್ ಆ್ಯಂಡ್ ಎಕ್ಸ್ ಪೋರ್ಟ್ ಕಂಪನಿಗೆ ನೀಡಿರುವ ಬೊಂಡಾಸ್ ಮೀನಿನ 77 ಲಕ್ಷ ರೂ. ನಗದು ಈವರೆಗೆ ಮರು ಪಾವತಿಸಿಲ್ಲ.
ಈ ನಡುವೆ 2019ರಂದು ಪಿ.ಪಿ.ಮೊಯಿನ್ ಪಾಷಾ ಮರಣ ಹೊಂದಿದ್ದಾರೆ. ಆ ಬಳಿಕ ಅವರ ಪತ್ನಿ ಶಂಶಾದ್ ಮೊಯೀನ್ ಪಾಷಾ ಆರ್ಥಿಕ ಸಂಕಷ್ಟದಲ್ಲಿದ್ದು, ಅವರಿಗೆ 77,02,456 ರೂ. ಬಾಕಿ ಕೊಡುವುದಾಗಿ ನಂಬಿಸಿ ಶ್ರೀನಿವಾಸ ಭಟ್ ವಿಶ್ವಾಸ ದ್ರೋಹ ಮಾಡಿದ್ದಾರೆ ಎಂದು ಪಿ.ಪಿ.ಮೊಯಿನ್ ಪಾಷಾ ಅವರ ಭಾವ ಮೊಹಮ್ಮದ್ ರಿಯಾಜ್ ಎಕಾನಮಿಕ್ ಅಂಡ್ ನಾರ್ಕೊಟಿಕ್ ಕ್ರೈಂ ಠಾಣೆಯಲ್ಲಿ ದೂರು ನೀಡಿದ್ದಾರೆ.
A case has been registered of Cheating of 75 Lakhs in the name of Sea Food product at the Mangalore Narcotics and Economics police station.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am